ಚನ್ನಪಟ್ಟಣ ಅಖಾಡಕ್ಕೆ ಇಳಿಯಲು ರೆಡಿಯಾದ್ರಾ ಡಿಕೆಶಿ? ದಳಪತಿಗೆ ಸಡ್ಡು ಹೊಡೆಯಲು ಅಖಾಡಕ್ಕೆ ಇಳಿತಾರಾ?

ಚನ್ನಪಟ್ಟಣ ಅಖಾಡಕ್ಕೆ ಇಳಿಯಲು ರೆಡಿಯಾದ್ರಾ ಡಿಕೆಶಿ? ದಳಪತಿಗೆ ಸಡ್ಡು ಹೊಡೆಯಲು ಅಖಾಡಕ್ಕೆ ಇಳಿತಾರಾ?

Published : Jun 19, 2024, 10:25 AM IST

ಚನ್ನಪಟ್ಟಣ ಬೈ ಎಲೆಕ್ಷನ್‌ ಅಖಾಡ ಜೋರಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್‌ ಸ್ಪರ್ಧೆ ಮಾಡ್ತಾರೆ ಎಂಬ ಸುಳಿವು ಸಿಕ್ತಿದೆ.

ಚನ್ನಪಟ್ಟಣ (Channapatna) ಬೈ ಎಲೆಕ್ಷನ್(By Poll) ಬ್ಯಾಟಲ್ ರೋಚಕ ತಿರುವು ಪಡೆದುಕೊಂಡಿದೆ.ಅಚ್ಚರಿ ಅಭ್ಯರ್ಥಿ ಅಂತಿದ್ದ ಸುರೇಶ್(DK Suresh) ಹೊಸ ಟ್ವಿಸ್ಟ್ ಕೊಟ್ಟಂತೆ ಕಾಣ್ತಿದೆ. ಡಿ.ಕೆ. ಬ್ರದರ್ಸ್ ಹೊಸ ರಣತಂತ್ರ ಹೆಣೆಯುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಡಿಕೆಶಿಯೇ ಸ್ಪರ್ಧೆ ಮಾಡ್ತಾರೆ ಎಂಬ ಸುಳಿವು ಸಿಕ್ತಿದೆ. ಚನ್ನಪಟ್ಟಣ ಗೆದ್ದು ತಮ್ಮನಿಗೆ ಕನಕಪುರ ಬಿಟ್ಟುಕೊಡುಲು ಡಿಸಿಎಂ(DK Shivakumar) ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗ್ತಿದೆ. ಇನ್ನು ಲೋಕಸಭೆ ಸೇಡು ತೀರಿಸಿಕೊಳ್ಳಲು ಈ ನಿರ್ಧಾರ ಅಂತಿದ್ರೆ. ಜೊತೆಗೆ ಚನ್ನಪಟ್ಟಣದಿಂದ ಗೆದ್ದು ಸಿಎಂ ಆಗುವ ಡಿ.ಕೆ. ಶಿವಕುಮಾರ್ ಕನಸು ಈಡೇರುತ್ತಾ ಎಂಬ ಚರ್ಚೆ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಪಟ್ಟ ಯಾರಿಗೆ? ಜಿ.ಟಿ.ದೇವೆಗೌಡರಿಗೆ ಪಟ್ಟ ಕಟ್ಟಲು ತೀರ್ಮಾನ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more