ಚನ್ನಪಟ್ಟಣ ಅಖಾಡಕ್ಕೆ ಇಳಿಯಲು ರೆಡಿಯಾದ್ರಾ ಡಿಕೆಶಿ? ದಳಪತಿಗೆ ಸಡ್ಡು ಹೊಡೆಯಲು ಅಖಾಡಕ್ಕೆ ಇಳಿತಾರಾ?

ಚನ್ನಪಟ್ಟಣ ಅಖಾಡಕ್ಕೆ ಇಳಿಯಲು ರೆಡಿಯಾದ್ರಾ ಡಿಕೆಶಿ? ದಳಪತಿಗೆ ಸಡ್ಡು ಹೊಡೆಯಲು ಅಖಾಡಕ್ಕೆ ಇಳಿತಾರಾ?

Published : Jun 19, 2024, 10:25 AM IST

ಚನ್ನಪಟ್ಟಣ ಬೈ ಎಲೆಕ್ಷನ್‌ ಅಖಾಡ ಜೋರಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್‌ ಸ್ಪರ್ಧೆ ಮಾಡ್ತಾರೆ ಎಂಬ ಸುಳಿವು ಸಿಕ್ತಿದೆ.

ಚನ್ನಪಟ್ಟಣ (Channapatna) ಬೈ ಎಲೆಕ್ಷನ್(By Poll) ಬ್ಯಾಟಲ್ ರೋಚಕ ತಿರುವು ಪಡೆದುಕೊಂಡಿದೆ.ಅಚ್ಚರಿ ಅಭ್ಯರ್ಥಿ ಅಂತಿದ್ದ ಸುರೇಶ್(DK Suresh) ಹೊಸ ಟ್ವಿಸ್ಟ್ ಕೊಟ್ಟಂತೆ ಕಾಣ್ತಿದೆ. ಡಿ.ಕೆ. ಬ್ರದರ್ಸ್ ಹೊಸ ರಣತಂತ್ರ ಹೆಣೆಯುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಡಿಕೆಶಿಯೇ ಸ್ಪರ್ಧೆ ಮಾಡ್ತಾರೆ ಎಂಬ ಸುಳಿವು ಸಿಕ್ತಿದೆ. ಚನ್ನಪಟ್ಟಣ ಗೆದ್ದು ತಮ್ಮನಿಗೆ ಕನಕಪುರ ಬಿಟ್ಟುಕೊಡುಲು ಡಿಸಿಎಂ(DK Shivakumar) ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗ್ತಿದೆ. ಇನ್ನು ಲೋಕಸಭೆ ಸೇಡು ತೀರಿಸಿಕೊಳ್ಳಲು ಈ ನಿರ್ಧಾರ ಅಂತಿದ್ರೆ. ಜೊತೆಗೆ ಚನ್ನಪಟ್ಟಣದಿಂದ ಗೆದ್ದು ಸಿಎಂ ಆಗುವ ಡಿ.ಕೆ. ಶಿವಕುಮಾರ್ ಕನಸು ಈಡೇರುತ್ತಾ ಎಂಬ ಚರ್ಚೆ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಪಟ್ಟ ಯಾರಿಗೆ? ಜಿ.ಟಿ.ದೇವೆಗೌಡರಿಗೆ ಪಟ್ಟ ಕಟ್ಟಲು ತೀರ್ಮಾನ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more