ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್

ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್

Published : Aug 15, 2021, 06:35 PM ISTUpdated : Sep 29, 2021, 01:11 PM IST

ಇಂದು ಆ.15 ಹಿನ್ನೆಲೆಯಲ್ಲಿ ಕಾಂಗ್ರೆಸ್ ಭವನದಲ್ಲಿ  75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಈ ಸಂದರ್ಭದಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಭಾಷಣದ ವೇಳೆ ಎಡವಟ್ಟು ಮಾಡಿದ್ದಾರೆ.  ಹಾಗೇ  ಶಾಸಕ ಜಮೀರ್ ಅಹ್ಮದ್ ಖಾನ್ ಸಹ ಯಡವಟ್ಟುಮಾಡಿಕೊಂಡಿರುವ ಪ್ರಸಂಗ ಜರುಗಿದೆ.

ಬೆಂಗಳೂರು, (ಆ.15): ಇಂದು ಆ.15 ಹಿನ್ನೆಲೆಯಲ್ಲಿ ಕಾಂಗ್ರೆಸ್ ಭವನದಲ್ಲಿ  75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಈ ಸಂದರ್ಭದಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಭಾಷಣದ ವೇಳೆ ಯಡವಟ್ಟು ಮಾಡಿದ್ದಾರೆ. 

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಿ, ಕಾರ್ಯಕ್ರಮವನ್ನುದ್ದೇಶಿಸಿ ಕಾಂಗ್ರೆಸ್ ನಾಯಕರು ಮಾತನಾಡುವಾಗ, ದೇಶಕ್ಕಾಗಿ ಹುತಾತ್ಮ ಸೋನಿಯಾ ಗಾಂಧಿಯವರ ಕೊಡುಗೆ ಅಪಾರ ಎಂದು ಹೇಳುವ ಮೂಲಕ ಯಡವಟ್ಟು ಮಾಡಿಕೊಂಡರು.

75ನೇ ಸ್ವಾತಂತ್ರ್ಯ ಸಂಭ್ರಮ: ರಾಷ್ಟ್ರಗೀತೆ ಹಾಡಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು!

ಹುತಾತ್ಮರಾದ ಸೋನಿಯಾ ಗಾಂಧಿ ಎಂದು ಬಾಯಿತಪ್ಪಿ ಹೇಳಿ ನಂತರ ಸಾರಿ, ಸಾರಿ ಹುತಾತ್ಮರಾದ ಇಂದಿರಾ ಗಾಂಧಿ ಎಂದು ತಪ್ಪನ್ನು ತಿದ್ದಿಕೊಂಡು ಭಾಷಣವನ್ನು ಮುಂದುವರೆಸಿದರು. ಇನ್ನು ಶಾಸಕ ಜಮೀರ್ ಅಹ್ಮದ್ ಖಾನ್ ಸಹ ಬಾಯಿತಪ್ಪಿರುವ ಪ್ರಸಂಗ ಜರುಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!