ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

Published : Jun 19, 2023, 11:06 AM IST

ಡಿಕೆ ಸುರೇಶ್ ಬೇಜಾರಿಗೆ ಕಾರಣವಾಯ್ತಾ ಮಿಸ್ ಆದ ಪಟ್ಟ ?
ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ
ಮಹದೇವಪ್ಪ,ಎಂಬಿ ಪಾಟೀಲ್ ಹೇಳಿಕೆಗೆ ಡಿಕೆಸು ಮುನಿಸು?

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ರಾಜ್ಯ ಕಾಂಗ್ರೆಸ್ಸಿನ ಏಕೈಕ ಸಂಸದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ರಾಜಕೀಯ ವೈರಾಗ್ಯದ ಮಾತನ್ನಾಡಿದ್ದಾರೆ. ಇನ್ನೇನು ಒಂದೇ ವರ್ಷದ ಒಳಗೆ ಲೋಕಸಭಾ ಚುನಾವಣೆ ಬರಲಿದೆ. ಈ ಹೊತ್ತಲ್ಲಿ ಸುರೇಶ್ ಅವರು ಆಡಿದ ರಾಜಕೀಯ ವೈರಾಗ್ಯದ ಮಾತು ರಾಜಕಾರಣದಲ್ಲಿ ಭಾರಿ ಸದ್ದು ಮಾಡ್ತಾ ಇದೆ.ಪಕ್ಷದೊಳಗೆ ಅನೇಕ ನಾಯಕರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸ್ತಾ ಇರೋದು ಒಂದು ಕಡೆ ಆದ್ರೆ, ಡಿಕೆ ಶಿವಕುಮಾರ್ ಸಿಎಂ ಆಗಲಿ ಅನ್ನುತ್ತಿರೋರು ಇನ್ನೊಂದು ಕಡೆ.ಇದಕ್ಕಾಗಿಯೇ ವಿಶೇಷ ಪೂಜೆಯೂ ಆಗಿದ್ದು ಅನೇಕ ಪ್ರಶ್ನೆಗಳನ್ನ ಹುಟ್ಟಿ ಹಾಕಿದೆ. ಇದೀಗ ಡಿಕೆ ಸುರೇಶ್ ಅವರ ವೈರಾಗ್ಯದ ಹೇಳಿಕೆಗೆ ಬಿಜೆಪಿ ವ್ಯಂಗ್ಯ ಮಾಡಿದೆ.

ಇದನ್ನೂ ವೀಕ್ಷಿಸಿ: ಉಭಯ ನಾಯಕರ ನಡುವೆ ಟ್ವೀಟ್ ವಾರ್‌: ವೆಲ್‌ ಡನ್‌ ಎಂ.ಬಿ. ಪಾಟೀಲ್‌ ಸರ್‌ ಎಂದ ಬಿ.ಎಲ್‌. ಸಂತೋಷ್‌ !

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more