ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

Published : Jun 19, 2023, 11:06 AM IST

ಡಿಕೆ ಸುರೇಶ್ ಬೇಜಾರಿಗೆ ಕಾರಣವಾಯ್ತಾ ಮಿಸ್ ಆದ ಪಟ್ಟ ?
ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ
ಮಹದೇವಪ್ಪ,ಎಂಬಿ ಪಾಟೀಲ್ ಹೇಳಿಕೆಗೆ ಡಿಕೆಸು ಮುನಿಸು?

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ರಾಜ್ಯ ಕಾಂಗ್ರೆಸ್ಸಿನ ಏಕೈಕ ಸಂಸದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ರಾಜಕೀಯ ವೈರಾಗ್ಯದ ಮಾತನ್ನಾಡಿದ್ದಾರೆ. ಇನ್ನೇನು ಒಂದೇ ವರ್ಷದ ಒಳಗೆ ಲೋಕಸಭಾ ಚುನಾವಣೆ ಬರಲಿದೆ. ಈ ಹೊತ್ತಲ್ಲಿ ಸುರೇಶ್ ಅವರು ಆಡಿದ ರಾಜಕೀಯ ವೈರಾಗ್ಯದ ಮಾತು ರಾಜಕಾರಣದಲ್ಲಿ ಭಾರಿ ಸದ್ದು ಮಾಡ್ತಾ ಇದೆ.ಪಕ್ಷದೊಳಗೆ ಅನೇಕ ನಾಯಕರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸ್ತಾ ಇರೋದು ಒಂದು ಕಡೆ ಆದ್ರೆ, ಡಿಕೆ ಶಿವಕುಮಾರ್ ಸಿಎಂ ಆಗಲಿ ಅನ್ನುತ್ತಿರೋರು ಇನ್ನೊಂದು ಕಡೆ.ಇದಕ್ಕಾಗಿಯೇ ವಿಶೇಷ ಪೂಜೆಯೂ ಆಗಿದ್ದು ಅನೇಕ ಪ್ರಶ್ನೆಗಳನ್ನ ಹುಟ್ಟಿ ಹಾಕಿದೆ. ಇದೀಗ ಡಿಕೆ ಸುರೇಶ್ ಅವರ ವೈರಾಗ್ಯದ ಹೇಳಿಕೆಗೆ ಬಿಜೆಪಿ ವ್ಯಂಗ್ಯ ಮಾಡಿದೆ.

ಇದನ್ನೂ ವೀಕ್ಷಿಸಿ: ಉಭಯ ನಾಯಕರ ನಡುವೆ ಟ್ವೀಟ್ ವಾರ್‌: ವೆಲ್‌ ಡನ್‌ ಎಂ.ಬಿ. ಪಾಟೀಲ್‌ ಸರ್‌ ಎಂದ ಬಿ.ಎಲ್‌. ಸಂತೋಷ್‌ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more