ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

Published : Jun 19, 2023, 11:06 AM IST

ಡಿಕೆ ಸುರೇಶ್ ಬೇಜಾರಿಗೆ ಕಾರಣವಾಯ್ತಾ ಮಿಸ್ ಆದ ಪಟ್ಟ ?
ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ
ಮಹದೇವಪ್ಪ,ಎಂಬಿ ಪಾಟೀಲ್ ಹೇಳಿಕೆಗೆ ಡಿಕೆಸು ಮುನಿಸು?

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ರಾಜ್ಯ ಕಾಂಗ್ರೆಸ್ಸಿನ ಏಕೈಕ ಸಂಸದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ರಾಜಕೀಯ ವೈರಾಗ್ಯದ ಮಾತನ್ನಾಡಿದ್ದಾರೆ. ಇನ್ನೇನು ಒಂದೇ ವರ್ಷದ ಒಳಗೆ ಲೋಕಸಭಾ ಚುನಾವಣೆ ಬರಲಿದೆ. ಈ ಹೊತ್ತಲ್ಲಿ ಸುರೇಶ್ ಅವರು ಆಡಿದ ರಾಜಕೀಯ ವೈರಾಗ್ಯದ ಮಾತು ರಾಜಕಾರಣದಲ್ಲಿ ಭಾರಿ ಸದ್ದು ಮಾಡ್ತಾ ಇದೆ.ಪಕ್ಷದೊಳಗೆ ಅನೇಕ ನಾಯಕರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸ್ತಾ ಇರೋದು ಒಂದು ಕಡೆ ಆದ್ರೆ, ಡಿಕೆ ಶಿವಕುಮಾರ್ ಸಿಎಂ ಆಗಲಿ ಅನ್ನುತ್ತಿರೋರು ಇನ್ನೊಂದು ಕಡೆ.ಇದಕ್ಕಾಗಿಯೇ ವಿಶೇಷ ಪೂಜೆಯೂ ಆಗಿದ್ದು ಅನೇಕ ಪ್ರಶ್ನೆಗಳನ್ನ ಹುಟ್ಟಿ ಹಾಕಿದೆ. ಇದೀಗ ಡಿಕೆ ಸುರೇಶ್ ಅವರ ವೈರಾಗ್ಯದ ಹೇಳಿಕೆಗೆ ಬಿಜೆಪಿ ವ್ಯಂಗ್ಯ ಮಾಡಿದೆ.

ಇದನ್ನೂ ವೀಕ್ಷಿಸಿ: ಉಭಯ ನಾಯಕರ ನಡುವೆ ಟ್ವೀಟ್ ವಾರ್‌: ವೆಲ್‌ ಡನ್‌ ಎಂ.ಬಿ. ಪಾಟೀಲ್‌ ಸರ್‌ ಎಂದ ಬಿ.ಎಲ್‌. ಸಂತೋಷ್‌ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more