ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

Published : Jun 19, 2023, 11:06 AM IST

ಡಿಕೆ ಸುರೇಶ್ ಬೇಜಾರಿಗೆ ಕಾರಣವಾಯ್ತಾ ಮಿಸ್ ಆದ ಪಟ್ಟ ?
ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ
ಮಹದೇವಪ್ಪ,ಎಂಬಿ ಪಾಟೀಲ್ ಹೇಳಿಕೆಗೆ ಡಿಕೆಸು ಮುನಿಸು?

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ರಾಜ್ಯ ಕಾಂಗ್ರೆಸ್ಸಿನ ಏಕೈಕ ಸಂಸದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ರಾಜಕೀಯ ವೈರಾಗ್ಯದ ಮಾತನ್ನಾಡಿದ್ದಾರೆ. ಇನ್ನೇನು ಒಂದೇ ವರ್ಷದ ಒಳಗೆ ಲೋಕಸಭಾ ಚುನಾವಣೆ ಬರಲಿದೆ. ಈ ಹೊತ್ತಲ್ಲಿ ಸುರೇಶ್ ಅವರು ಆಡಿದ ರಾಜಕೀಯ ವೈರಾಗ್ಯದ ಮಾತು ರಾಜಕಾರಣದಲ್ಲಿ ಭಾರಿ ಸದ್ದು ಮಾಡ್ತಾ ಇದೆ.ಪಕ್ಷದೊಳಗೆ ಅನೇಕ ನಾಯಕರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸ್ತಾ ಇರೋದು ಒಂದು ಕಡೆ ಆದ್ರೆ, ಡಿಕೆ ಶಿವಕುಮಾರ್ ಸಿಎಂ ಆಗಲಿ ಅನ್ನುತ್ತಿರೋರು ಇನ್ನೊಂದು ಕಡೆ.ಇದಕ್ಕಾಗಿಯೇ ವಿಶೇಷ ಪೂಜೆಯೂ ಆಗಿದ್ದು ಅನೇಕ ಪ್ರಶ್ನೆಗಳನ್ನ ಹುಟ್ಟಿ ಹಾಕಿದೆ. ಇದೀಗ ಡಿಕೆ ಸುರೇಶ್ ಅವರ ವೈರಾಗ್ಯದ ಹೇಳಿಕೆಗೆ ಬಿಜೆಪಿ ವ್ಯಂಗ್ಯ ಮಾಡಿದೆ.

ಇದನ್ನೂ ವೀಕ್ಷಿಸಿ: ಉಭಯ ನಾಯಕರ ನಡುವೆ ಟ್ವೀಟ್ ವಾರ್‌: ವೆಲ್‌ ಡನ್‌ ಎಂ.ಬಿ. ಪಾಟೀಲ್‌ ಸರ್‌ ಎಂದ ಬಿ.ಎಲ್‌. ಸಂತೋಷ್‌ !

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more