ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ: ಲೋಕಸಭೆ ಸನಿಹದಲ್ಲೇ ಕಾಂಗ್ರೆಸ್‌ಗೆ ಶಾಕ್ !

Published : Jun 19, 2023, 11:06 AM IST

ಡಿಕೆ ಸುರೇಶ್ ಬೇಜಾರಿಗೆ ಕಾರಣವಾಯ್ತಾ ಮಿಸ್ ಆದ ಪಟ್ಟ ?
ಸಂಚಲನ ಸೃಷ್ಟಿಸಿದೆ ಡಿ.ಕೆ. ಸುರೇಶ್ ವೈರಾಗ್ಯದ ಹೇಳಿಕೆ
ಮಹದೇವಪ್ಪ,ಎಂಬಿ ಪಾಟೀಲ್ ಹೇಳಿಕೆಗೆ ಡಿಕೆಸು ಮುನಿಸು?

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ರಾಜ್ಯ ಕಾಂಗ್ರೆಸ್ಸಿನ ಏಕೈಕ ಸಂಸದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ರಾಜಕೀಯ ವೈರಾಗ್ಯದ ಮಾತನ್ನಾಡಿದ್ದಾರೆ. ಇನ್ನೇನು ಒಂದೇ ವರ್ಷದ ಒಳಗೆ ಲೋಕಸಭಾ ಚುನಾವಣೆ ಬರಲಿದೆ. ಈ ಹೊತ್ತಲ್ಲಿ ಸುರೇಶ್ ಅವರು ಆಡಿದ ರಾಜಕೀಯ ವೈರಾಗ್ಯದ ಮಾತು ರಾಜಕಾರಣದಲ್ಲಿ ಭಾರಿ ಸದ್ದು ಮಾಡ್ತಾ ಇದೆ.ಪಕ್ಷದೊಳಗೆ ಅನೇಕ ನಾಯಕರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸ್ತಾ ಇರೋದು ಒಂದು ಕಡೆ ಆದ್ರೆ, ಡಿಕೆ ಶಿವಕುಮಾರ್ ಸಿಎಂ ಆಗಲಿ ಅನ್ನುತ್ತಿರೋರು ಇನ್ನೊಂದು ಕಡೆ.ಇದಕ್ಕಾಗಿಯೇ ವಿಶೇಷ ಪೂಜೆಯೂ ಆಗಿದ್ದು ಅನೇಕ ಪ್ರಶ್ನೆಗಳನ್ನ ಹುಟ್ಟಿ ಹಾಕಿದೆ. ಇದೀಗ ಡಿಕೆ ಸುರೇಶ್ ಅವರ ವೈರಾಗ್ಯದ ಹೇಳಿಕೆಗೆ ಬಿಜೆಪಿ ವ್ಯಂಗ್ಯ ಮಾಡಿದೆ.

ಇದನ್ನೂ ವೀಕ್ಷಿಸಿ: ಉಭಯ ನಾಯಕರ ನಡುವೆ ಟ್ವೀಟ್ ವಾರ್‌: ವೆಲ್‌ ಡನ್‌ ಎಂ.ಬಿ. ಪಾಟೀಲ್‌ ಸರ್‌ ಎಂದ ಬಿ.ಎಲ್‌. ಸಂತೋಷ್‌ !

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more