ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ:  ಡಿಕೆ ಸುರೇಶ್‌

ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ: ಡಿಕೆ ಸುರೇಶ್‌

Published : May 13, 2023, 06:57 PM ISTUpdated : May 13, 2023, 06:58 PM IST

ಇಂದಿನ ಫಲಿತಾಂಶ ನೋಡಿ ತುಂಬಾ ಸಂತೋಷವಾಗಿದೆ. ಡಿಕೆಶಿ ಸಿಎಂ ಆದ್ರೆ ತುಂಬಾ ಸಂತೋಷ ಪಡುತ್ತೇನೆ ಎಂದು ಡಿಕೆ ಸುರೇಶ್‌ ಹೇಳಿದ್ದಾರೆ.
 

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಂದಿದ್ದು, ಈ ಬಗ್ಗೆ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಫಲಿತಾಂಶ ನೋಡಿ ಬಹಳ ಸಂತೋಷವಾಗಿದೆ. ಕನ್ನಡಿಗರ ಸ್ವಾಭಿಮಾನವನ್ನು ಕರ್ನಾಟಕ ಜನ ಉಳಿಸಿದ್ದಾರೆ. ನಮ್ಮ ಮೇಲೆ ಜವಬ್ದಾರಿ ಹೆಚ್ಚಿದೆ. ಅದನ್ನು ಉಳಿಸಿಕೊಂಡು ಹೋಗಬೇಕಾದ ಕರ್ತವ್ಯ ನಮ್ಮ ವರಿಷ್ಠರ ಮೇಲಿದೆ. ನಾನು ಈ ಫಲಿತಾಂಶವನ್ನು ನಿರೀಕ್ಷೆ ಮಾಡಿದ್ದೆ, ಅದೇ ರೀತಿ ಸಹ ಬಂದಿದೆ. ಡಿ.ಕೆ. ಶಿವಕುಮಾರ್‌ ಸಿಎಂ ಆದ್ರೆ ನಾನು ತುಂಬಾ ಖುಷಿ ಪಡುತ್ತೇನೆ. ಆದ್ರೆ ಸಿಎಂ ಮಾಡಿ ಎಂದು ಬೇಡಿಕೆ ಇಡುವುದಿಲ್ಲ. ಸಿಎಂ ಯಾರು ಆಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more