ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ:  ಡಿಕೆ ಸುರೇಶ್‌

ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ: ಡಿಕೆ ಸುರೇಶ್‌

Published : May 13, 2023, 06:57 PM ISTUpdated : May 13, 2023, 06:58 PM IST

ಇಂದಿನ ಫಲಿತಾಂಶ ನೋಡಿ ತುಂಬಾ ಸಂತೋಷವಾಗಿದೆ. ಡಿಕೆಶಿ ಸಿಎಂ ಆದ್ರೆ ತುಂಬಾ ಸಂತೋಷ ಪಡುತ್ತೇನೆ ಎಂದು ಡಿಕೆ ಸುರೇಶ್‌ ಹೇಳಿದ್ದಾರೆ.
 

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಂದಿದ್ದು, ಈ ಬಗ್ಗೆ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಫಲಿತಾಂಶ ನೋಡಿ ಬಹಳ ಸಂತೋಷವಾಗಿದೆ. ಕನ್ನಡಿಗರ ಸ್ವಾಭಿಮಾನವನ್ನು ಕರ್ನಾಟಕ ಜನ ಉಳಿಸಿದ್ದಾರೆ. ನಮ್ಮ ಮೇಲೆ ಜವಬ್ದಾರಿ ಹೆಚ್ಚಿದೆ. ಅದನ್ನು ಉಳಿಸಿಕೊಂಡು ಹೋಗಬೇಕಾದ ಕರ್ತವ್ಯ ನಮ್ಮ ವರಿಷ್ಠರ ಮೇಲಿದೆ. ನಾನು ಈ ಫಲಿತಾಂಶವನ್ನು ನಿರೀಕ್ಷೆ ಮಾಡಿದ್ದೆ, ಅದೇ ರೀತಿ ಸಹ ಬಂದಿದೆ. ಡಿ.ಕೆ. ಶಿವಕುಮಾರ್‌ ಸಿಎಂ ಆದ್ರೆ ನಾನು ತುಂಬಾ ಖುಷಿ ಪಡುತ್ತೇನೆ. ಆದ್ರೆ ಸಿಎಂ ಮಾಡಿ ಎಂದು ಬೇಡಿಕೆ ಇಡುವುದಿಲ್ಲ. ಸಿಎಂ ಯಾರು ಆಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more