ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ:  ಡಿಕೆ ಸುರೇಶ್‌

ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ: ಡಿಕೆ ಸುರೇಶ್‌

Published : May 13, 2023, 06:57 PM ISTUpdated : May 13, 2023, 06:58 PM IST

ಇಂದಿನ ಫಲಿತಾಂಶ ನೋಡಿ ತುಂಬಾ ಸಂತೋಷವಾಗಿದೆ. ಡಿಕೆಶಿ ಸಿಎಂ ಆದ್ರೆ ತುಂಬಾ ಸಂತೋಷ ಪಡುತ್ತೇನೆ ಎಂದು ಡಿಕೆ ಸುರೇಶ್‌ ಹೇಳಿದ್ದಾರೆ.
 

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಂದಿದ್ದು, ಈ ಬಗ್ಗೆ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಫಲಿತಾಂಶ ನೋಡಿ ಬಹಳ ಸಂತೋಷವಾಗಿದೆ. ಕನ್ನಡಿಗರ ಸ್ವಾಭಿಮಾನವನ್ನು ಕರ್ನಾಟಕ ಜನ ಉಳಿಸಿದ್ದಾರೆ. ನಮ್ಮ ಮೇಲೆ ಜವಬ್ದಾರಿ ಹೆಚ್ಚಿದೆ. ಅದನ್ನು ಉಳಿಸಿಕೊಂಡು ಹೋಗಬೇಕಾದ ಕರ್ತವ್ಯ ನಮ್ಮ ವರಿಷ್ಠರ ಮೇಲಿದೆ. ನಾನು ಈ ಫಲಿತಾಂಶವನ್ನು ನಿರೀಕ್ಷೆ ಮಾಡಿದ್ದೆ, ಅದೇ ರೀತಿ ಸಹ ಬಂದಿದೆ. ಡಿ.ಕೆ. ಶಿವಕುಮಾರ್‌ ಸಿಎಂ ಆದ್ರೆ ನಾನು ತುಂಬಾ ಖುಷಿ ಪಡುತ್ತೇನೆ. ಆದ್ರೆ ಸಿಎಂ ಮಾಡಿ ಎಂದು ಬೇಡಿಕೆ ಇಡುವುದಿಲ್ಲ. ಸಿಎಂ ಯಾರು ಆಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಹೆಚ್‌ಡಿಕೆ ಹಾಸನಕ್ಕೆ ಕೊಟ್ಟ ಕೊಡುಗೆಯಿಂದ ಜನ ಸ್ವರೂಪ್‌ ಗೆಲ್ಲಿಸಿದ್ದಾರೆ: ರೇವಣ್ಣ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more