ಡಿಕೆಶಿ ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ವಿಚಾರ ನನ್ನ ಮುಂದೆ ಚರ್ಚೆ ಆಗಿಲ್ಲ: ಡಿಕೆ ಸುರೇಶ್‌

ಡಿಕೆಶಿ ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ವಿಚಾರ ನನ್ನ ಮುಂದೆ ಚರ್ಚೆ ಆಗಿಲ್ಲ: ಡಿಕೆ ಸುರೇಶ್‌

Published : Jun 24, 2024, 01:12 PM IST

ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಪಕ್ಷ ತೀರ್ಮಾನ ಮಾಡಿ ಒಳ್ಳೆಯ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸುತ್ತದೆ ಎಂದು ಮಾಜಿ ಸಂಸದ ಡಿಕೆ ಸುರೇಶ್  ಹೇಳಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್‌ನಲ್ಲಿ(Channapatna By Election) ಡಿಕೆ‌ ಶಿವಕುಮಾರ್(DK Shivakumar) ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿಕೆ ಸುರೇಶ್(DK Suresh) ಮಾತನಾಡಿದ್ದಾರೆ. ಈ ಬಗ್ಗೆ ನನ್ನ ಮುಂದೆ ಚರ್ಚೆ ಇಲ್ಲ. ಕಾಂಗ್ರೆಸ್(Congress) ಪಕ್ಷ ತೀರ್ಮಾನ ಮಾಡಿ ಒಳ್ಳೆಯ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸುತ್ತದೆ. ನಾನು ಕೂಡ ಒಬ್ಬ ಕಾರ್ಯಕರ್ತನಾಗಿ ಚುನಾವಣಾ ಕೆಲಸ ಮಾಡ್ತೀನಿ. ರಾಜೀನಾಮೆ ಕೊಟ್ಟು ಈಗ  ಒಂದು ವಾರ ಆಗಿದೆ. ಈ ರಾಜ್ಯದ ಡಿಸಿಎಂ ಡಿಕೆ ಶಿವಕುಮಾರ್‌ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾರೆ. ಚನ್ನಪಟ್ಟಣ ಕ್ಷೇತ್ರ ಇದೀಗ ತೆರವಾಗಿದೆ. ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸಭೆ ಮಾಡ್ತಾ ಇದ್ದಾರೆ. ನಾನು ಯಾವುದೇ ಚುನಾವಣೆ ಸ್ಪರ್ಧೆ ಮಾಡೊಲ್ಲ. ಇದೆಲ್ಲವೂ ಮಾಧ್ಯಮಗಳ ಊಹಾಪೋಹ. ನಾನು ಒತ್ತಡದಲ್ಲಿದ್ದೆ, ಸದ್ಯ ಅದರಿಂದ ಹೊರಗಡೆ ಬಂದಿದ್ದೇನೆ. ಜನ ರೆಸ್ಟ್ ಕೊಟ್ಟಿದ್ದಾರೆ. ಬೇರೆಯವರು ಹೇಗೆ 20 ದಿನಗಳಲ್ಲಿ ಚುನಾವಣೆ ಮಾಡಿದ್ರೂ ಅದೇ ರೀತಿ ನಾನು ಚುನಾವಣೆ ಮಾಡ್ತೇನೆ ಎಂದು ಮಾಗಡಿಯಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಂಗಳೂರು ಜೈಲಿನಿಂದ ತುಮಕೂರಿಗೆ ಶಿಫ್ಟ್ ಆಗ್ತಾರಾ ಕೆಲ ಆರೋಪಿಗಳು ? ಈ ಬಗ್ಗೆ ಪೊಲೀಸರಿಂದ ಕೋರ್ಟ್‌ಗೆ ಮನವಿ !

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more