ದೇವೇಗೌಡರ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ: ಡಿಕೆ ಸುರೇಶ್‌

ದೇವೇಗೌಡರ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ: ಡಿಕೆ ಸುರೇಶ್‌

Published : Mar 14, 2024, 04:46 PM IST

ಡಾ. ಮಂಜುನಾಥ್ ರಾಜಕೀಯ ಪ್ರವೇಶಕ್ಕೆ ಸ್ವಾಗತ
ಡಾ.ಮಂಜುನಾಥ್ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ
ಇವರು ದೇವೇಗೌಡರ ಕುಟುಂಬದ ಮತ್ತೊಂದು ಭಾಗ 
ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ 

ಸಂಸದ ಡಿ.ಕೆ.ಸುರೇಶ್‌ ಡಾ. ಮಂಜುನಾಥ್‌(Dr.CN Manjunath) ರಾಜಕೀಯ ಪ್ರವೇಶಕ್ಕೆ ಸ್ವಾಗತ ಕೋರಿದ್ದು, ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಉತ್ತರ ಹೇಳೋದು ಸಮಂಜಸ ಅಲ್ಲ ಎಂದು ಹೇಳಿದ್ದಾರೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ(Devegowda) ಕುಟುಂಬದ ಮತ್ತೊಂದು ಭಾಗ. ಹಾಗಾಗಿ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ. ದೇವೇಗೌಡರ ಕುಟುಂಬದ ಭಾಗ ಬಿಜೆಪಿಯಲ್ಲಿ(BJP) ಯಾಕೆ ಸ್ಪರ್ಧೆ ಎಂಬ ಪ್ರಶ್ನೆ ಕಾಡುತ್ತಿದೆ. ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ. ನಿಮ್ಮನ್ನ ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ‌ ಇರಿ ಸಾಕು ಎಂದು ಡಿಕೆ ಸುರೇಶ್(DK Suresh) ಹೇಳಿದರು.

ಇದನ್ನೂ ವೀಕ್ಷಿಸಿ:  Eshwarappa on BSY: ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ, ನನಗೆ ಮೋಸ ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more