ದೇವೇಗೌಡರ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ: ಡಿಕೆ ಸುರೇಶ್‌

ದೇವೇಗೌಡರ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ: ಡಿಕೆ ಸುರೇಶ್‌

Published : Mar 14, 2024, 04:46 PM IST

ಡಾ. ಮಂಜುನಾಥ್ ರಾಜಕೀಯ ಪ್ರವೇಶಕ್ಕೆ ಸ್ವಾಗತ
ಡಾ.ಮಂಜುನಾಥ್ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ
ಇವರು ದೇವೇಗೌಡರ ಕುಟುಂಬದ ಮತ್ತೊಂದು ಭಾಗ 
ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ 

ಸಂಸದ ಡಿ.ಕೆ.ಸುರೇಶ್‌ ಡಾ. ಮಂಜುನಾಥ್‌(Dr.CN Manjunath) ರಾಜಕೀಯ ಪ್ರವೇಶಕ್ಕೆ ಸ್ವಾಗತ ಕೋರಿದ್ದು, ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಉತ್ತರ ಹೇಳೋದು ಸಮಂಜಸ ಅಲ್ಲ ಎಂದು ಹೇಳಿದ್ದಾರೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ(Devegowda) ಕುಟುಂಬದ ಮತ್ತೊಂದು ಭಾಗ. ಹಾಗಾಗಿ ಅಚ್ಚರಿ ಅಭ್ಯರ್ಥಿ ಅಂತ ಅನ್ನಲ್ಲ. ದೇವೇಗೌಡರ ಕುಟುಂಬದ ಭಾಗ ಬಿಜೆಪಿಯಲ್ಲಿ(BJP) ಯಾಕೆ ಸ್ಪರ್ಧೆ ಎಂಬ ಪ್ರಶ್ನೆ ಕಾಡುತ್ತಿದೆ. ದೇವೇಗೌಡರ ಪಾರ್ಟಿ ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ. ನಿಮ್ಮನ್ನ ಸೋಲಿಸೋಕೆ ವಿರೋಧಿಗಳೆಲ್ಲಾ ಒಂದಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆಲ್ಲಾ ದೇವರು ಒಳ್ಳೆಯದು ಮಾಡಲಿ, ನೀವು ನನ್ನ ಪರ‌ ಇರಿ ಸಾಕು ಎಂದು ಡಿಕೆ ಸುರೇಶ್(DK Suresh) ಹೇಳಿದರು.

ಇದನ್ನೂ ವೀಕ್ಷಿಸಿ:  Eshwarappa on BSY: ನನ್ನ ಮಗನಿಗೆ ಬಿಎಸ್‌ವೈ ಯಾಕೆ ಟಿಕೆಟ್ ಕೊಡಿಸಲಿಲ್ಲ, ನನಗೆ ಮೋಸ ಮಾಡಿದ್ದಾರೆ: ಕೆ.ಎಸ್ ಈಶ್ವರಪ್ಪ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more