ಪ್ರಧಾನಿಯವರು ಗುಜರಾತ್‌ಗೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಲಿ: ಡಿ.ಕೆ. ಸುರೇಶ್‌

ಪ್ರಧಾನಿಯವರು ಗುಜರಾತ್‌ಗೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಲಿ: ಡಿ.ಕೆ. ಸುರೇಶ್‌

Published : Sep 03, 2023, 03:57 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ನ ಸಂಸದ ಡಿ.ಕೆ. ಸುರೇಶ್‌ ಮಾತನಾಡಿದ್ದು, ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಬಗ್ಗೆ ಏನ್‌ ಹೇಳಿದ್ದಾರೆ ನೀವೆ ಕೇಳಿ.

ಸಂಸದ ಡಿ.ಕೆ. ಸುರೇಶ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿ, ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅವರು ರಾಜಕೀಯದಲ್ಲಿ ಮುಂದುವರಿಯಬೇಕೋ ಬೇಡವೋ ಎಂಬ ಗೊಂದಲದಲ್ಲಿ ಇದೇನೆ ಎಂದು ಹೇಳಿದರು. ನನಗೆ ರಾಜಕಾರಣ ಸಾಕಾಗಿದೆ ಎಂದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಬಗ್ಗೆ ಮಾತನಾಡಿದ ಅವರು, ಮೋದಿಯವರು ಗುಜರಾತ್‌, ಉತ್ತರ ಪ್ರದೇಶಕ್ಕೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಬೇಕು. ಕೆಲಸ ಚೆನ್ನಾಗಿ ಮಾಡುತ್ತಾರೆ. ಆದ್ರೆ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಾಮಾಜಿಕ ನ್ಯಾಯ ಕೊಡಿಸುವ ವ್ಯವಸ್ಥೆಯನ್ನು ರೂಪಿಸಿಕೊಂಡು ಕೆಲಸ ಮಾಡಬೇಕಿತ್ತು. ಈ ದೇಶದಲ್ಲಿ ಎಲ್ಲಾ ಜಾತಿ, ಧರ್ಮಗಳು ಒಂದು ವ್ಯವಸ್ಥೆಯನ್ನು ರೂಪಿಸಿಕೊಂಡು ಬಂದಿವೆ. ಹಾಗಾಗಿ ಎಲ್ಲಾರನ್ನೂ ಗೌರವಿಸಬೇಕು ಎಂದು ಸಂಸದ ಡಿ.ಕೆ. ಸುರೇಶ್‌(DK Suresh) ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಯುವತಿಯರ ಜೊತೆ ರೀಲ್ಸ್ ಮಾಡುವಾಗ್ಲೇ ಕಿಡ್ನ್ಯಾಪ್: ಸ್ಮೈಲಿ ನವೀನ ಕೊಲೆಯಾಗಿದ್ದು ಯಾಕೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more