ಪ್ರಧಾನಿಯವರು ಗುಜರಾತ್‌ಗೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಲಿ: ಡಿ.ಕೆ. ಸುರೇಶ್‌

ಪ್ರಧಾನಿಯವರು ಗುಜರಾತ್‌ಗೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಲಿ: ಡಿ.ಕೆ. ಸುರೇಶ್‌

Published : Sep 03, 2023, 03:57 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ನ ಸಂಸದ ಡಿ.ಕೆ. ಸುರೇಶ್‌ ಮಾತನಾಡಿದ್ದು, ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಬಗ್ಗೆ ಏನ್‌ ಹೇಳಿದ್ದಾರೆ ನೀವೆ ಕೇಳಿ.

ಸಂಸದ ಡಿ.ಕೆ. ಸುರೇಶ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿ, ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅವರು ರಾಜಕೀಯದಲ್ಲಿ ಮುಂದುವರಿಯಬೇಕೋ ಬೇಡವೋ ಎಂಬ ಗೊಂದಲದಲ್ಲಿ ಇದೇನೆ ಎಂದು ಹೇಳಿದರು. ನನಗೆ ರಾಜಕಾರಣ ಸಾಕಾಗಿದೆ ಎಂದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಬಗ್ಗೆ ಮಾತನಾಡಿದ ಅವರು, ಮೋದಿಯವರು ಗುಜರಾತ್‌, ಉತ್ತರ ಪ್ರದೇಶಕ್ಕೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಬೇಕು. ಕೆಲಸ ಚೆನ್ನಾಗಿ ಮಾಡುತ್ತಾರೆ. ಆದ್ರೆ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಾಮಾಜಿಕ ನ್ಯಾಯ ಕೊಡಿಸುವ ವ್ಯವಸ್ಥೆಯನ್ನು ರೂಪಿಸಿಕೊಂಡು ಕೆಲಸ ಮಾಡಬೇಕಿತ್ತು. ಈ ದೇಶದಲ್ಲಿ ಎಲ್ಲಾ ಜಾತಿ, ಧರ್ಮಗಳು ಒಂದು ವ್ಯವಸ್ಥೆಯನ್ನು ರೂಪಿಸಿಕೊಂಡು ಬಂದಿವೆ. ಹಾಗಾಗಿ ಎಲ್ಲಾರನ್ನೂ ಗೌರವಿಸಬೇಕು ಎಂದು ಸಂಸದ ಡಿ.ಕೆ. ಸುರೇಶ್‌(DK Suresh) ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಯುವತಿಯರ ಜೊತೆ ರೀಲ್ಸ್ ಮಾಡುವಾಗ್ಲೇ ಕಿಡ್ನ್ಯಾಪ್: ಸ್ಮೈಲಿ ನವೀನ ಕೊಲೆಯಾಗಿದ್ದು ಯಾಕೆ..?

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more