ಪ್ರಧಾನಿಯವರು ಗುಜರಾತ್‌ಗೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಲಿ: ಡಿ.ಕೆ. ಸುರೇಶ್‌

ಪ್ರಧಾನಿಯವರು ಗುಜರಾತ್‌ಗೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಲಿ: ಡಿ.ಕೆ. ಸುರೇಶ್‌

Published : Sep 03, 2023, 03:57 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ನ ಸಂಸದ ಡಿ.ಕೆ. ಸುರೇಶ್‌ ಮಾತನಾಡಿದ್ದು, ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಬಗ್ಗೆ ಏನ್‌ ಹೇಳಿದ್ದಾರೆ ನೀವೆ ಕೇಳಿ.

ಸಂಸದ ಡಿ.ಕೆ. ಸುರೇಶ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿ, ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅವರು ರಾಜಕೀಯದಲ್ಲಿ ಮುಂದುವರಿಯಬೇಕೋ ಬೇಡವೋ ಎಂಬ ಗೊಂದಲದಲ್ಲಿ ಇದೇನೆ ಎಂದು ಹೇಳಿದರು. ನನಗೆ ರಾಜಕಾರಣ ಸಾಕಾಗಿದೆ ಎಂದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಬಗ್ಗೆ ಮಾತನಾಡಿದ ಅವರು, ಮೋದಿಯವರು ಗುಜರಾತ್‌, ಉತ್ತರ ಪ್ರದೇಶಕ್ಕೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಬೇಕು. ಕೆಲಸ ಚೆನ್ನಾಗಿ ಮಾಡುತ್ತಾರೆ. ಆದ್ರೆ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಾಮಾಜಿಕ ನ್ಯಾಯ ಕೊಡಿಸುವ ವ್ಯವಸ್ಥೆಯನ್ನು ರೂಪಿಸಿಕೊಂಡು ಕೆಲಸ ಮಾಡಬೇಕಿತ್ತು. ಈ ದೇಶದಲ್ಲಿ ಎಲ್ಲಾ ಜಾತಿ, ಧರ್ಮಗಳು ಒಂದು ವ್ಯವಸ್ಥೆಯನ್ನು ರೂಪಿಸಿಕೊಂಡು ಬಂದಿವೆ. ಹಾಗಾಗಿ ಎಲ್ಲಾರನ್ನೂ ಗೌರವಿಸಬೇಕು ಎಂದು ಸಂಸದ ಡಿ.ಕೆ. ಸುರೇಶ್‌(DK Suresh) ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಯುವತಿಯರ ಜೊತೆ ರೀಲ್ಸ್ ಮಾಡುವಾಗ್ಲೇ ಕಿಡ್ನ್ಯಾಪ್: ಸ್ಮೈಲಿ ನವೀನ ಕೊಲೆಯಾಗಿದ್ದು ಯಾಕೆ..?

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more