ಪ್ರಧಾನಿಯವರು ಗುಜರಾತ್‌ಗೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಲಿ: ಡಿ.ಕೆ. ಸುರೇಶ್‌

ಪ್ರಧಾನಿಯವರು ಗುಜರಾತ್‌ಗೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಲಿ: ಡಿ.ಕೆ. ಸುರೇಶ್‌

Published : Sep 03, 2023, 03:57 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಕಾಂಗ್ರೆಸ್‌ನ ಸಂಸದ ಡಿ.ಕೆ. ಸುರೇಶ್‌ ಮಾತನಾಡಿದ್ದು, ಅವರು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದ ಬಗ್ಗೆ ಏನ್‌ ಹೇಳಿದ್ದಾರೆ ನೀವೆ ಕೇಳಿ.

ಸಂಸದ ಡಿ.ಕೆ. ಸುರೇಶ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿ, ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅವರು ರಾಜಕೀಯದಲ್ಲಿ ಮುಂದುವರಿಯಬೇಕೋ ಬೇಡವೋ ಎಂಬ ಗೊಂದಲದಲ್ಲಿ ಇದೇನೆ ಎಂದು ಹೇಳಿದರು. ನನಗೆ ರಾಜಕಾರಣ ಸಾಕಾಗಿದೆ ಎಂದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಬಗ್ಗೆ ಮಾತನಾಡಿದ ಅವರು, ಮೋದಿಯವರು ಗುಜರಾತ್‌, ಉತ್ತರ ಪ್ರದೇಶಕ್ಕೆ ಕೊಡುವ ಪ್ರಾಮುಖ್ಯತೆಯನ್ನು ಕರ್ನಾಟಕಕ್ಕೂ ಕೊಡಬೇಕು. ಕೆಲಸ ಚೆನ್ನಾಗಿ ಮಾಡುತ್ತಾರೆ. ಆದ್ರೆ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಾಮಾಜಿಕ ನ್ಯಾಯ ಕೊಡಿಸುವ ವ್ಯವಸ್ಥೆಯನ್ನು ರೂಪಿಸಿಕೊಂಡು ಕೆಲಸ ಮಾಡಬೇಕಿತ್ತು. ಈ ದೇಶದಲ್ಲಿ ಎಲ್ಲಾ ಜಾತಿ, ಧರ್ಮಗಳು ಒಂದು ವ್ಯವಸ್ಥೆಯನ್ನು ರೂಪಿಸಿಕೊಂಡು ಬಂದಿವೆ. ಹಾಗಾಗಿ ಎಲ್ಲಾರನ್ನೂ ಗೌರವಿಸಬೇಕು ಎಂದು ಸಂಸದ ಡಿ.ಕೆ. ಸುರೇಶ್‌(DK Suresh) ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಯುವತಿಯರ ಜೊತೆ ರೀಲ್ಸ್ ಮಾಡುವಾಗ್ಲೇ ಕಿಡ್ನ್ಯಾಪ್: ಸ್ಮೈಲಿ ನವೀನ ಕೊಲೆಯಾಗಿದ್ದು ಯಾಕೆ..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more