ಅಬ್ಬಬ್ಬಾ... ಎಚ್‌ಡಿಕೆಗೆ ಸಿ.ಟಿ.ರವಿ ಮಾಡಿದ 'ಹೆಣ್ಣು, ನದಿ ಮತ್ತು ಸುದ್ದಿಯ' ಅದೆಂಥಾ ಪಾಠ!

ಅಬ್ಬಬ್ಬಾ... ಎಚ್‌ಡಿಕೆಗೆ ಸಿ.ಟಿ.ರವಿ ಮಾಡಿದ 'ಹೆಣ್ಣು, ನದಿ ಮತ್ತು ಸುದ್ದಿಯ' ಅದೆಂಥಾ ಪಾಠ!

Suvarna News   | Asianet News
Published : Oct 04, 2020, 06:54 PM IST
  • ಹೆಣ್ಣು, ಸುದ್ದಿ ಮತ್ತು ನದಿ ಮೂಲ ಹುಡುಕೋ ಪ್ರಯತ್ನ ಬೇಡ
  • ಅಧಿಕೃತ ಸುದ್ದಿಗಳ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ
  • ಮಾಜಿ ಸಿಎಂ ಎಚ್‌ಡಿಕೆಗೆ ಸಚಿವ ಸಿ.ಟಿ.ರವಿ ಪಾಠ

ಬೆಂಗಳೂರು (ಅ.04): ಸಚಿವ ಸಿ.ಟಿ. ರವಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಯವರಿಗೆ 'ಮಾಧ್ಯಮ' ಪಾಠ ಮಾಡಿದ್ದಾರೆ. ರಾಜಕೀಯದಲ್ಲಿ ಪಳಗಿರುವ ಎಚ್‌ಡಿಕೆಗೆ, ಅಧಿಕೃತ ಸುದ್ದಿಗಳ ಬಗ್ಗೆ  ಮಾತ್ರ ತಲೆಕೆಡಿಸಿಕೊಳ್ಳುವಂತೆ ಸಚಿವ ರವಿ ಕಿವಿಮಾತು ಹೇಳಿದ್ದಾರೆ.

ಇದನ್ನೂ ನೋಡಿ | ಡ್ರಗ್ಸ್ ಕೇಸ್: ಅನುಶ್ರೀ-ಮಾಜಿ ಸಿಎಂ ಕಾಲ್ ರಹಸ್ಯ, ಕುಮಾರಣ್ಣಗೆ ಸಿಟ್ಯಾಕೆ..? ಸಿಡುಕ್ಯಾಕೆ..?...

ನಟಿ-ನಿರೂಪಕಿ ಅನುಶ್ರೀ ವಿಚಾರಣೆಯಲ್ಲಿ ಒಬ್ಬ ಮಾಜಿ ಸಿಎಂ ಮತ್ತು ಅವರ ಪುತ್ರನ ಬಗ್ಗೆ ಸುದ್ದಿಯಾಗಿತ್ತು. ಎಚ್‌ಡಿಕೆ ಹೆಸರು ಎಲ್ಲೂ ಪ್ರಸ್ತಾಪ ಆಗದೇ ಇದ್ದರೂ ಅವರು ಮಾಧ್ಯಮಗಳ ವಿರುದ್ಧ ಗರಂ ಆಗಿದ್ದರು. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!