ಅಬ್ಬಬ್ಬಾ... ಎಚ್‌ಡಿಕೆಗೆ ಸಿ.ಟಿ.ರವಿ ಮಾಡಿದ 'ಹೆಣ್ಣು, ನದಿ ಮತ್ತು ಸುದ್ದಿಯ' ಅದೆಂಥಾ ಪಾಠ!

ಅಬ್ಬಬ್ಬಾ... ಎಚ್‌ಡಿಕೆಗೆ ಸಿ.ಟಿ.ರವಿ ಮಾಡಿದ 'ಹೆಣ್ಣು, ನದಿ ಮತ್ತು ಸುದ್ದಿಯ' ಅದೆಂಥಾ ಪಾಠ!

Suvarna News   | Asianet News
Published : Oct 04, 2020, 06:54 PM IST
  • ಹೆಣ್ಣು, ಸುದ್ದಿ ಮತ್ತು ನದಿ ಮೂಲ ಹುಡುಕೋ ಪ್ರಯತ್ನ ಬೇಡ
  • ಅಧಿಕೃತ ಸುದ್ದಿಗಳ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ
  • ಮಾಜಿ ಸಿಎಂ ಎಚ್‌ಡಿಕೆಗೆ ಸಚಿವ ಸಿ.ಟಿ.ರವಿ ಪಾಠ

ಬೆಂಗಳೂರು (ಅ.04): ಸಚಿವ ಸಿ.ಟಿ. ರವಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಯವರಿಗೆ 'ಮಾಧ್ಯಮ' ಪಾಠ ಮಾಡಿದ್ದಾರೆ. ರಾಜಕೀಯದಲ್ಲಿ ಪಳಗಿರುವ ಎಚ್‌ಡಿಕೆಗೆ, ಅಧಿಕೃತ ಸುದ್ದಿಗಳ ಬಗ್ಗೆ  ಮಾತ್ರ ತಲೆಕೆಡಿಸಿಕೊಳ್ಳುವಂತೆ ಸಚಿವ ರವಿ ಕಿವಿಮಾತು ಹೇಳಿದ್ದಾರೆ.

ಇದನ್ನೂ ನೋಡಿ | ಡ್ರಗ್ಸ್ ಕೇಸ್: ಅನುಶ್ರೀ-ಮಾಜಿ ಸಿಎಂ ಕಾಲ್ ರಹಸ್ಯ, ಕುಮಾರಣ್ಣಗೆ ಸಿಟ್ಯಾಕೆ..? ಸಿಡುಕ್ಯಾಕೆ..?...

ನಟಿ-ನಿರೂಪಕಿ ಅನುಶ್ರೀ ವಿಚಾರಣೆಯಲ್ಲಿ ಒಬ್ಬ ಮಾಜಿ ಸಿಎಂ ಮತ್ತು ಅವರ ಪುತ್ರನ ಬಗ್ಗೆ ಸುದ್ದಿಯಾಗಿತ್ತು. ಎಚ್‌ಡಿಕೆ ಹೆಸರು ಎಲ್ಲೂ ಪ್ರಸ್ತಾಪ ಆಗದೇ ಇದ್ದರೂ ಅವರು ಮಾಧ್ಯಮಗಳ ವಿರುದ್ಧ ಗರಂ ಆಗಿದ್ದರು. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ