ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

Published : Jul 28, 2023, 07:09 PM ISTUpdated : Jul 28, 2023, 07:50 PM IST

ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರು (ಜು.28): ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.

ಗುರುವಾರ ಸಂಜೆ ವೇಳೆ ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಸಮಸ್ಯೆಗಳಿದ್ದರೆ ನೇರವಾಗಿ ನೀವು ಸಂಬಂಧಪಟ್ಟ ಸಚಿವರು ಹಾಗೂ ನೇರವಾಗಿ ಮುಖ್ಯಮಂತ್ರಿಗಳ ಬಂದು ಹೇಳಿಕೊಳ್ಳಿ. ಪತ್ರವನ್ನು ಬರೆದು ಅಹವಾಲು ಕಳಿಸಬೇಡಿ. ಏನೇ ವಿಚಾರಗಳಿದ್ದರೂ ನೇರವಾಗಿ ಬಂದು ಹೇಳಿಕೊಂಡಲ್ಲಿ ಸಮಸ್ಯೆ ಪರಿಹರಿಸಲಾಗುತ್ತದೆ. ಇನ್ನು ರಾಜ್ಯದಲ್ಲಿ ಪಕ್ಷ ಮುಖ್ಯವಾಗಿದ್ದು, ಎಲ್ಲರ ಅಹವಾಲುಗಳನ್ನು ನಾವು ಕೇಳುತ್ತೇವೆ. ಜೊತೆಗೆ, ಅಗತ್ಯವಿದ್ದಾಗ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯುವಂತೆಯೂ ನೇರವಾಗಿ ಹೇಳಿ. ಅದಕ್ಕಾಗಿ ಪತ್ರವನ್ನು ಬರೆಯುವುದು ಬೇಡವೆಂದು ಸಭೆಯಲ್ಲಿ ಶಾಸಕರಿಗೆ ಸಲಹೆಯನ್ನು ನೀಡಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more