ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

Published : Jul 28, 2023, 07:09 PM ISTUpdated : Jul 28, 2023, 07:50 PM IST

ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರು (ಜು.28): ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.

ಗುರುವಾರ ಸಂಜೆ ವೇಳೆ ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಸಮಸ್ಯೆಗಳಿದ್ದರೆ ನೇರವಾಗಿ ನೀವು ಸಂಬಂಧಪಟ್ಟ ಸಚಿವರು ಹಾಗೂ ನೇರವಾಗಿ ಮುಖ್ಯಮಂತ್ರಿಗಳ ಬಂದು ಹೇಳಿಕೊಳ್ಳಿ. ಪತ್ರವನ್ನು ಬರೆದು ಅಹವಾಲು ಕಳಿಸಬೇಡಿ. ಏನೇ ವಿಚಾರಗಳಿದ್ದರೂ ನೇರವಾಗಿ ಬಂದು ಹೇಳಿಕೊಂಡಲ್ಲಿ ಸಮಸ್ಯೆ ಪರಿಹರಿಸಲಾಗುತ್ತದೆ. ಇನ್ನು ರಾಜ್ಯದಲ್ಲಿ ಪಕ್ಷ ಮುಖ್ಯವಾಗಿದ್ದು, ಎಲ್ಲರ ಅಹವಾಲುಗಳನ್ನು ನಾವು ಕೇಳುತ್ತೇವೆ. ಜೊತೆಗೆ, ಅಗತ್ಯವಿದ್ದಾಗ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯುವಂತೆಯೂ ನೇರವಾಗಿ ಹೇಳಿ. ಅದಕ್ಕಾಗಿ ಪತ್ರವನ್ನು ಬರೆಯುವುದು ಬೇಡವೆಂದು ಸಭೆಯಲ್ಲಿ ಶಾಸಕರಿಗೆ ಸಲಹೆಯನ್ನು ನೀಡಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more