ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

Published : Jul 28, 2023, 07:09 PM ISTUpdated : Jul 28, 2023, 07:50 PM IST

ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರು (ಜು.28): ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.

ಗುರುವಾರ ಸಂಜೆ ವೇಳೆ ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಸಮಸ್ಯೆಗಳಿದ್ದರೆ ನೇರವಾಗಿ ನೀವು ಸಂಬಂಧಪಟ್ಟ ಸಚಿವರು ಹಾಗೂ ನೇರವಾಗಿ ಮುಖ್ಯಮಂತ್ರಿಗಳ ಬಂದು ಹೇಳಿಕೊಳ್ಳಿ. ಪತ್ರವನ್ನು ಬರೆದು ಅಹವಾಲು ಕಳಿಸಬೇಡಿ. ಏನೇ ವಿಚಾರಗಳಿದ್ದರೂ ನೇರವಾಗಿ ಬಂದು ಹೇಳಿಕೊಂಡಲ್ಲಿ ಸಮಸ್ಯೆ ಪರಿಹರಿಸಲಾಗುತ್ತದೆ. ಇನ್ನು ರಾಜ್ಯದಲ್ಲಿ ಪಕ್ಷ ಮುಖ್ಯವಾಗಿದ್ದು, ಎಲ್ಲರ ಅಹವಾಲುಗಳನ್ನು ನಾವು ಕೇಳುತ್ತೇವೆ. ಜೊತೆಗೆ, ಅಗತ್ಯವಿದ್ದಾಗ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯುವಂತೆಯೂ ನೇರವಾಗಿ ಹೇಳಿ. ಅದಕ್ಕಾಗಿ ಪತ್ರವನ್ನು ಬರೆಯುವುದು ಬೇಡವೆಂದು ಸಭೆಯಲ್ಲಿ ಶಾಸಕರಿಗೆ ಸಲಹೆಯನ್ನು ನೀಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more