ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

Published : Jul 28, 2023, 07:09 PM ISTUpdated : Jul 28, 2023, 07:50 PM IST

ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರು (ಜು.28): ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.

ಗುರುವಾರ ಸಂಜೆ ವೇಳೆ ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಸಮಸ್ಯೆಗಳಿದ್ದರೆ ನೇರವಾಗಿ ನೀವು ಸಂಬಂಧಪಟ್ಟ ಸಚಿವರು ಹಾಗೂ ನೇರವಾಗಿ ಮುಖ್ಯಮಂತ್ರಿಗಳ ಬಂದು ಹೇಳಿಕೊಳ್ಳಿ. ಪತ್ರವನ್ನು ಬರೆದು ಅಹವಾಲು ಕಳಿಸಬೇಡಿ. ಏನೇ ವಿಚಾರಗಳಿದ್ದರೂ ನೇರವಾಗಿ ಬಂದು ಹೇಳಿಕೊಂಡಲ್ಲಿ ಸಮಸ್ಯೆ ಪರಿಹರಿಸಲಾಗುತ್ತದೆ. ಇನ್ನು ರಾಜ್ಯದಲ್ಲಿ ಪಕ್ಷ ಮುಖ್ಯವಾಗಿದ್ದು, ಎಲ್ಲರ ಅಹವಾಲುಗಳನ್ನು ನಾವು ಕೇಳುತ್ತೇವೆ. ಜೊತೆಗೆ, ಅಗತ್ಯವಿದ್ದಾಗ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯುವಂತೆಯೂ ನೇರವಾಗಿ ಹೇಳಿ. ಅದಕ್ಕಾಗಿ ಪತ್ರವನ್ನು ಬರೆಯುವುದು ಬೇಡವೆಂದು ಸಭೆಯಲ್ಲಿ ಶಾಸಕರಿಗೆ ಸಲಹೆಯನ್ನು ನೀಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more