ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

ಇನ್ಮುಂದೆ ಪತ್ರ ಬರೆಯಬೇಡಿ, ನೇರವಾಗಿ ಭೇಟಿ ಮಾಡಿ: ಶಾಸಕರಿಗೆ ಡಿಕೆಶಿ ಕಿವಿಮಾತು

Published : Jul 28, 2023, 07:09 PM ISTUpdated : Jul 28, 2023, 07:50 PM IST

ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರು (ಜು.28): ರಾಜ್ಯದಲ್ಲಿ ಇನ್ನುಮುಂದೆ ಶಾಸಕರು ತಮ್ಮ ಸಮಸ್ಯೆಗಳಿದ್ದರೆ ಯಾವುದೇ ಲಿಖಿತ ಪತ್ರವನ್ನು ಬರೆಯದೇ ನೇರವಾಗಿ ಬಂದು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.

ಗುರುವಾರ ಸಂಜೆ ವೇಳೆ ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಸಮಸ್ಯೆಗಳಿದ್ದರೆ ನೇರವಾಗಿ ನೀವು ಸಂಬಂಧಪಟ್ಟ ಸಚಿವರು ಹಾಗೂ ನೇರವಾಗಿ ಮುಖ್ಯಮಂತ್ರಿಗಳ ಬಂದು ಹೇಳಿಕೊಳ್ಳಿ. ಪತ್ರವನ್ನು ಬರೆದು ಅಹವಾಲು ಕಳಿಸಬೇಡಿ. ಏನೇ ವಿಚಾರಗಳಿದ್ದರೂ ನೇರವಾಗಿ ಬಂದು ಹೇಳಿಕೊಂಡಲ್ಲಿ ಸಮಸ್ಯೆ ಪರಿಹರಿಸಲಾಗುತ್ತದೆ. ಇನ್ನು ರಾಜ್ಯದಲ್ಲಿ ಪಕ್ಷ ಮುಖ್ಯವಾಗಿದ್ದು, ಎಲ್ಲರ ಅಹವಾಲುಗಳನ್ನು ನಾವು ಕೇಳುತ್ತೇವೆ. ಜೊತೆಗೆ, ಅಗತ್ಯವಿದ್ದಾಗ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯುವಂತೆಯೂ ನೇರವಾಗಿ ಹೇಳಿ. ಅದಕ್ಕಾಗಿ ಪತ್ರವನ್ನು ಬರೆಯುವುದು ಬೇಡವೆಂದು ಸಭೆಯಲ್ಲಿ ಶಾಸಕರಿಗೆ ಸಲಹೆಯನ್ನು ನೀಡಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more