ನಿಮಗೆಲ್ಲಾ ಮಾನ, ಮರ್ಯಾದೆ, ಸ್ವಾಭಿಮಾನ ಇದೆಯಾ? ಶೆಟ್ಟರ್‌, ಸವದಿ ವಿರುದ್ಧ ಯತ್ನಾಳ್ ಕೆಂಡ

ನಿಮಗೆಲ್ಲಾ ಮಾನ, ಮರ್ಯಾದೆ, ಸ್ವಾಭಿಮಾನ ಇದೆಯಾ? ಶೆಟ್ಟರ್‌, ಸವದಿ ವಿರುದ್ಧ ಯತ್ನಾಳ್ ಕೆಂಡ

Published : Apr 16, 2023, 06:18 PM IST

ಬಿಜೆಪಿಯಿಂದ ಸಚಿವ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಅಧಿಕಾರ ಅನುಭವಿಸಿ ಈಗ ಕಾಂಗ್ರೆಸ್ ಗೆ ಹೋಗ್ತಿರಲ್ಲಾ, ನಿಮಗೆ ಮಾನ ಮರ್ಯಾದೆ, ಸ್ವಾಭಿಮಾನ ಇದೆಯಾ? ಎಂದು ಯತ್ನಾಳ್‌ ಕಿಡಿಕಾರಿದರು.

ವಿಜಯಪುರ (ಏ.16): ನೀವೆಲ್ಲಾ ಅಯೋಧ್ಯೆ, ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದ ನಿಮ್ಮನ್ನು ಬಿಜೆಪಿ ಸಚಿವರನ್ನಾಗಿ, ಉಪ‌ಮಖ್ಯಮಂತ್ರಿಗಳನ್ನಾಗಿ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇಷ್ಟೆಲ್ಲಾ ಅನುಭವಿಸಿ ಈಗ ಕಾಂಗ್ರೆಸ್ ಗೆ ಹೋಗ್ತಿರಲ್ಲಾ, ನಿಮಗೆ ಮಾನ ಮರ್ಯಾದೆ, ಸ್ವಾಭಿಮಾನ ಇದೆಯಾ? ಎಂದು ಪರೋಕ್ಷವಾಗಿ ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ವಿರುದ್ಧ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಟಾಂಗ್ ನೀಡಿದರು. 

ಬಿಜೆಪಿ ಸರ್ಕಾರ ದಲಿತರಿಗೆ, ಮುಸ್ಲಿಂರಿಗೆ, ಮರಾಠರಿಗೆ, ಬ್ರಾಹ್ಮಣರಿಗೆ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಅನುಕೂಲ ಮಾಡಿದೆ. ಎಸ್ ಡಿ ಪಿ ಐ ಸಂಘಟನೆ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಗೆ ಹೋಗಲು ನಿಮಗೆ ನಾಚಿಕೆ ಬರುತ್ತೋ ಇಲ್ವೊ ಎಂದರು. ಲಿಂಗಾಯತರ ಕಡೆಗಣನೆ ಆಗಿದೆ ಎಂದು ನೀವು ನಿಮ್ಮ ಸ್ವಾರ್ಥಕ್ಕಾಗಿ ಹೇಳ್ತಿದ್ದಿರಿ. ನಮ್ಮ ದೇಶ, ನಮ್ಮ ಸಿದ್ದಾಂತ, ನಮ್ಮ‌ ಪ್ರಮಾಣಿಕತೆ ಇದೆಲ್ಲ ನಿಮಗೆ ಇಲ್ಲ. ಪಕ್ಷಕ್ಕೆ ಅನ್ಯಾಯ ಮಾಡ್ತಿದ್ದಿರಿ, ದೇವರು ನಿಮಗೆ ಒಳ್ಳೇದು ಮಾಡಲ್ಲಾ ಎಂದು ಕಿಡಿಕಾರಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?