ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ದಗೊಳಿಸಿರುವ ವಾಹನಗಳು ಹೇಗಿವೆ ಗೊತ್ತಾ?

ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ದಗೊಳಿಸಿರುವ ವಾಹನಗಳು ಹೇಗಿವೆ ಗೊತ್ತಾ?

Published : Oct 27, 2022, 10:36 PM IST

ನವೆಂಬರ್ ಒಂದರಂದು ಆರಂಭವಾಗಲಿರುವ ಜೆಡಿಎಸ್ ಪಂಚರತ್ನ ಯಾತ್ರೆಗೆ ವಾಹನಗಳು ಸಿದ್ದವಾಗಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಹನಗಳು ಸಂಚರಿಸಲಿವೆ.

ಬೆಂಗಳೂರು (ಅ.27): ನವೆಂಬರ್ ಒಂದರಂದು ಆರಂಭವಾಗಲಿರುವ ಜೆಡಿಎಸ್ ಪಂಚರತ್ನ ಯಾತ್ರೆಗೆ ವಾಹನಗಳು ಸಿದ್ದವಾಗಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಹನಗಳು ಸಂಚರಿಸಲಿವೆ. ಉದ್ಯೋಗ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಹಾಗೂ ರೈತರ ಸಮಸ್ಯೆ ಗಳ ಬಗ್ಗೆ ಜೆಡಿಎಸ್ ಜಾರಿ ಮಾಡಲಿರುವ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತ ಸಂಚರಿಸುತ್ತಲಿರುವ ಈ ವಾಹನಗಳ ಜೊತೆ ಕುಮಾರಸ್ವಾಮಿ ಕೂಡಾ ಪ್ರವಾಸ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ವಾಸ್ತವ್ಯ ಕೂಡ ಮಾಡಲಿರುವ ಎಚ್ಡಿಕೆ ಒಂದು ಬಾರಿ ಪೂರ್ಣ ಬಹುಮತ ಕೊಟ್ಟರೆ ಪಂಚರತ್ನ ಕಾರ್ಯಕ್ರಮಗಳನ್ನು ಅನುಷ್ಟಾನ ಮಾಡುವ ವಾಗ್ದಾನ ಕೂಡಾ ಮಾಡಲಿದ್ದಾರೆ. ಪಂಚರತ್ನ ವಾಹನಗಳ ವಿನ್ಯಾಸ ಹೇಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸುರೇಶ್ ವಾಕ್ ಥ್ರೂ ಮಾಡಿದ್ದಾರೆ ನೋಡೋಣ ಬನ್ನಿ.. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more