ಬಿಡುವಿಲ್ಲದೆ ಪ್ರಚಾರ ಮಾಡಿದ್ರಿಂದ ಸಿದ್ದರಾಮಯ್ಯ ನೆನಪಿನ ಶಕ್ತಿ ಕಡಿಮೆ ಆಗಿದೆ: ಎಚ್‌ಡಿಕೆ ವ್ಯಂಗ್ಯ

ಬಿಡುವಿಲ್ಲದೆ ಪ್ರಚಾರ ಮಾಡಿದ್ರಿಂದ ಸಿದ್ದರಾಮಯ್ಯ ನೆನಪಿನ ಶಕ್ತಿ ಕಡಿಮೆ ಆಗಿದೆ: ಎಚ್‌ಡಿಕೆ ವ್ಯಂಗ್ಯ

Published : May 02, 2023, 07:05 PM ISTUpdated : May 02, 2023, 07:11 PM IST

ಭ್ರಷ್ಟಾಚಾರದ ಬಗ್ಗೆ ಮಾತಾಡಲು ಬಿಜೆಪಿಗೆ ನೈತಿಕತೆ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಎಚ್‌ಡಿಕೆ ಸಾಲಮನ್ನಾ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೂ ಟಾಂಗ್ ಕೊಟ್ಟಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಹತ್ತಿರವಾಗ್ತಿದ್ದಂತೆ ಪ್ರಚಾರ ಕಾವೇರುತ್ತಿದೆ. ಪ್ರಧಾನಿ ಮೋದಿ ರಾಯಚೂರು ಭೇಟಿಗೆ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಪ್ರವಾಹ, ಕೋವಿಡ್‌ ವೇಳೆಯಲ್ಲಿ ಮೋದಿ ರಾಜ್ಯಕ್ಕೆ ಬರಲಿಲ್ಲ. ಇನ್ನು, ಭ್ರಷ್ಟಾಚಾರದ ಬಗ್ಗೆ ಮಾತಾಡಲು ಬಿಜೆಪಿಗೆ ನೈತಿಕತೆ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಎಚ್‌ಡಿಕೆ ಸಾಲಮನ್ನಾ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೂ ಟಾಂಗ್ ಕೊಟ್ಟಿದ್ದಾರೆ. ಪ್ರಚಾರದಲ್ಲಿ ಬಿಡುವಿಲ್ಲದೆ ಇರುವುದರಿಂದ ನೆನಪಿನ ಶಕ್ತಿ ಕಡಿಮೆ ಆಗಿದೆ ಎಂದೂ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more