ಬಿಡುವಿಲ್ಲದೆ ಪ್ರಚಾರ ಮಾಡಿದ್ರಿಂದ ಸಿದ್ದರಾಮಯ್ಯ ನೆನಪಿನ ಶಕ್ತಿ ಕಡಿಮೆ ಆಗಿದೆ: ಎಚ್‌ಡಿಕೆ ವ್ಯಂಗ್ಯ

ಬಿಡುವಿಲ್ಲದೆ ಪ್ರಚಾರ ಮಾಡಿದ್ರಿಂದ ಸಿದ್ದರಾಮಯ್ಯ ನೆನಪಿನ ಶಕ್ತಿ ಕಡಿಮೆ ಆಗಿದೆ: ಎಚ್‌ಡಿಕೆ ವ್ಯಂಗ್ಯ

Published : May 02, 2023, 07:05 PM ISTUpdated : May 02, 2023, 07:11 PM IST

ಭ್ರಷ್ಟಾಚಾರದ ಬಗ್ಗೆ ಮಾತಾಡಲು ಬಿಜೆಪಿಗೆ ನೈತಿಕತೆ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಎಚ್‌ಡಿಕೆ ಸಾಲಮನ್ನಾ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೂ ಟಾಂಗ್ ಕೊಟ್ಟಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಹತ್ತಿರವಾಗ್ತಿದ್ದಂತೆ ಪ್ರಚಾರ ಕಾವೇರುತ್ತಿದೆ. ಪ್ರಧಾನಿ ಮೋದಿ ರಾಯಚೂರು ಭೇಟಿಗೆ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಪ್ರವಾಹ, ಕೋವಿಡ್‌ ವೇಳೆಯಲ್ಲಿ ಮೋದಿ ರಾಜ್ಯಕ್ಕೆ ಬರಲಿಲ್ಲ. ಇನ್ನು, ಭ್ರಷ್ಟಾಚಾರದ ಬಗ್ಗೆ ಮಾತಾಡಲು ಬಿಜೆಪಿಗೆ ನೈತಿಕತೆ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಎಚ್‌ಡಿಕೆ ಸಾಲಮನ್ನಾ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೂ ಟಾಂಗ್ ಕೊಟ್ಟಿದ್ದಾರೆ. ಪ್ರಚಾರದಲ್ಲಿ ಬಿಡುವಿಲ್ಲದೆ ಇರುವುದರಿಂದ ನೆನಪಿನ ಶಕ್ತಿ ಕಡಿಮೆ ಆಗಿದೆ ಎಂದೂ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more