ಬಿಡುವಿಲ್ಲದೆ ಪ್ರಚಾರ ಮಾಡಿದ್ರಿಂದ ಸಿದ್ದರಾಮಯ್ಯ ನೆನಪಿನ ಶಕ್ತಿ ಕಡಿಮೆ ಆಗಿದೆ: ಎಚ್‌ಡಿಕೆ ವ್ಯಂಗ್ಯ

ಬಿಡುವಿಲ್ಲದೆ ಪ್ರಚಾರ ಮಾಡಿದ್ರಿಂದ ಸಿದ್ದರಾಮಯ್ಯ ನೆನಪಿನ ಶಕ್ತಿ ಕಡಿಮೆ ಆಗಿದೆ: ಎಚ್‌ಡಿಕೆ ವ್ಯಂಗ್ಯ

Published : May 02, 2023, 07:05 PM ISTUpdated : May 02, 2023, 07:11 PM IST

ಭ್ರಷ್ಟಾಚಾರದ ಬಗ್ಗೆ ಮಾತಾಡಲು ಬಿಜೆಪಿಗೆ ನೈತಿಕತೆ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಎಚ್‌ಡಿಕೆ ಸಾಲಮನ್ನಾ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೂ ಟಾಂಗ್ ಕೊಟ್ಟಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಹತ್ತಿರವಾಗ್ತಿದ್ದಂತೆ ಪ್ರಚಾರ ಕಾವೇರುತ್ತಿದೆ. ಪ್ರಧಾನಿ ಮೋದಿ ರಾಯಚೂರು ಭೇಟಿಗೆ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಪ್ರವಾಹ, ಕೋವಿಡ್‌ ವೇಳೆಯಲ್ಲಿ ಮೋದಿ ರಾಜ್ಯಕ್ಕೆ ಬರಲಿಲ್ಲ. ಇನ್ನು, ಭ್ರಷ್ಟಾಚಾರದ ಬಗ್ಗೆ ಮಾತಾಡಲು ಬಿಜೆಪಿಗೆ ನೈತಿಕತೆ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಎಚ್‌ಡಿಕೆ ಸಾಲಮನ್ನಾ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೂ ಟಾಂಗ್ ಕೊಟ್ಟಿದ್ದಾರೆ. ಪ್ರಚಾರದಲ್ಲಿ ಬಿಡುವಿಲ್ಲದೆ ಇರುವುದರಿಂದ ನೆನಪಿನ ಶಕ್ತಿ ಕಡಿಮೆ ಆಗಿದೆ ಎಂದೂ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more