ಅತ್ತ ಮಂತ್ರಿಯಾಗಿ ಪ್ರಮಾಣ, ಇತ್ತ ಮಹಾಲಕ್ಷ್ಮಿಯ ಆಗಮನ: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಬಲ್‌ ಧಮಾಕ !

ಅತ್ತ ಮಂತ್ರಿಯಾಗಿ ಪ್ರಮಾಣ, ಇತ್ತ ಮಹಾಲಕ್ಷ್ಮಿಯ ಆಗಮನ: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಬಲ್‌ ಧಮಾಕ !

Published : May 28, 2023, 01:07 PM IST

ಲಕ್ಷ್ಮೀ ಹೆಬ್ಬಾಳ್ಕರ್‌ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ, ಅವರ ಮನೆಗೆ ಮಹಾಲಕ್ಷ್ಮೀಯ ಆಗಮನವಾಗಿದೆ. 

ಕುಂದಾನಗರಿಯ ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಒಲಿದ ಅದೃಷ್ಟ ಲಕ್ಷ್ಮೀ. ಒಂದ್ಕಡೆ ಮಂತ್ರಿಯಾಗಿ ಪ್ರಮಾಣವಚನ, ಮತ್ತೊಂದ್ಕಡೆ ಮನೆಗೆ ಮಹಾಲಕ್ಷ್ಮಿಯ ಆಗಮನ. ಒಂದೇ ದಿನ ಎರಡೆರಡು ಸಂಭ್ರಮ. ಬೆಳಗಾವಿ ಗ್ರಾಮೀಣ ಚಕ್ರವ್ಯೂಹದಲ್ಲಿ ಸಾಹುಕಾರನ ಸೇಡನ್ನು ಮೆಟ್ಟಿ ನಿಂತು ಗೆದ್ದಾಕೆ, ಈಗ ರಾಜ್ಯದ ಪ್ರಭಾವಿ ಮಿನಿಸ್ಟರ್. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಡಬಲ್ ಖುಷಿಯಲ್ಲಿದ್ದಾರೆ. ಬೆಳಗಾವಿ ಗಟ್ಟಿಗಿತ್ತಿ ಲಕ್ಷ್ಮೀ ಹೆಬ್ಬಾಳ್ಕರ್ ಸಿದ್ದರಾಮಯ್ಯ ಸರ್ಕಾರದ ಏಕೈಕ ಮಹಿಳಾ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಾಲಿಗೆ ಶನಿವಾರ ಅದೆಂಥಾ ದಿನ ಅಂದ್ರೆ, ಇದು ಅವರ ಇಡೀ ಜೀವನದಲ್ಲೇ ಯಾವತ್ತೂ ಮರೆಯಲಾಗದ ದಿನ. ಕಾರಣ ಒಂದೇ ದಿನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಜೊತೆಗೆ ಮನೆಗೆ ಭಾಗ್ಯಲಕ್ಷ್ಮೀ ಆಗಮನವಾಗಿದೆ.

ಇದನ್ನೂ ವೀಕ್ಷಿಸಿ: News Hour: ಪ್ರಮಾಣವಚನ ಸ್ವೀಕರಿಸಿದ ಸಚಿವರು, ಟ್ರಬಲ್‌ ತಂದ ಹಿರಿಯರು!

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more