ಡಾ.ಮಂಜುನಾಥ್‌ ರಾಜಕೀಯಕ್ಕೆ ಬರ್ತಾರಾ? ಶಿವರಾತ್ರಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಆಹ್ವಾನ ನೀಡಿದ ವಿಜಯೇಂದ್ರ !

ಡಾ.ಮಂಜುನಾಥ್‌ ರಾಜಕೀಯಕ್ಕೆ ಬರ್ತಾರಾ? ಶಿವರಾತ್ರಿ ಕಾರ್ಯಕ್ರಮದಲ್ಲಿ ಬಿಜೆಪಿಗೆ ಆಹ್ವಾನ ನೀಡಿದ ವಿಜಯೇಂದ್ರ !

Published : Mar 09, 2024, 11:08 AM ISTUpdated : Mar 09, 2024, 11:09 AM IST

ನನಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಆಹ್ವಾನ ಬಂದಿದ್ದು ನಿಜ. ಫ್ಯಾಮಿಲಿ ಜೊತೆ ಮಾತಾಡಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಡಾ.ಸಿ.ಎನ್. ಮಂಜುನಾಥ್‌ ಹೇಳಿದ್ದಾರೆ.

ಶಾಸಕ ಮುನಿರತ್ನ ಆಯೋಜಿಸಿದ್ದ ಶಿವರಾತ್ರಿ(Shivaratri Festival) ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ವೇದಿಕೆ ಮೇಲೆಯೇ ಡಾ.ಸಿ.ಎನ್. ಮಂಜುನಾಥ್‌(Dr. C.N.Manjunath) ಅವರನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ. ಕಾರ್ಯಕ್ರಮದ ವೇದಿಕೆ ಮೇಲೆಯೇ ಬಿಜೆಪಿಗೆ ಆಹ್ವಾನಿಸಲಾಗಿದೆ. ನಿಮ್ಮಂತಹ ವ್ಯಕ್ತಿಗಳು ರಾಜಕೀಯಕ್ಕೆ ಬರಬೇಕು ಎಂದು ಹೇಳುವ ಮೂಲಕ ವೇದಿಕೆ ಮೇಲೆಯೇ ಬಿಜೆಪಿಗೆ(BJP) ಆಹ್ವಾನಿಸಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಈ ಬಗ್ಗೆ ಮಾತನಾಡಿದ ಡಾ.ಸಿ.ಎನ್. ಮಂಜುನಾಥ್‌, ನನಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಆಹ್ವಾನ ಬಂದಿದ್ದು ನಿಜ. ಫ್ಯಾಮಿಲಿ ಜೊತೆ ಮಾತಾಡಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ಈ ಹಿಂದೆಯೂ ಹಲವು ಬಾರಿ ಆಹ್ವಾನ ಮಾಡಿದ್ರು. ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗಿನ್ನೂ ಸಮಯ ಬೇಕು ಎಂದು ಹೇಳುವ ಮೂಲಕ ಸ್ಪರ್ಧೆ ಬಗ್ಗೆ ಗುಟ್ಟು ಬಿಟ್ಟು ಕೊಡದ ಡಾ. ಸಿ.ಎನ್ ಮಂಜುನಾಥ್.

ಇದನ್ನೂ ವೀಕ್ಷಿಸಿ:  ಸುನೀಲ್ ಕನುಗೋಳು ಸರ್ವೇಯಲ್ಲೂ ಕಾಂಗ್ರೆಸ್‌ಗೆ ಒಂದಂಕಿ‌ ಸೀಟ್..! ಜಾತಿ ಸಮೀಕರಣ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಲು ಸೂಚನೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more