KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

Published : Jan 06, 2020, 05:32 PM ISTUpdated : Jan 06, 2020, 05:35 PM IST

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸಭೆಯಲ್ಲಿ ನಾಯಕರು ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಒಂದು  ಫೈನಲ್ ರಿಪೋರ್ಟ್‌ ಮಾಡಿದ್ದು, ಅದನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ. ರಿಪೋರ್ಟ್‌ನಲ್ಲಿ ಕೆಪಿಸಿಸಿ ಹುದ್ದೆಗೆ ಹಲವಾರು ಆಕಾಂಕ್ಷಿಗಳ ಹೆಸರು ಸಹ ಇವೆ. ಇದ್ರಿಂದ ಡಿಕೆಶಿಗೆ ಕೊಂಚ ಸಂಕಷ್ಟ ಎದುರಾಗಿದೆ. ಹಾಗಾದ್ರೆ ಆ ರಿಪೋರ್ಟ್‌ನಲ್ಲೇನಿದೆ...? ಎನ್ನುವ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರು, (ಜ.06):  ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. 

ಸಭೆಯ ಇನ್‌ಸೈಡ್ ಡೀಟೆಲ್ಸ್: KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. 

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸಭೆಯಲ್ಲಿ ನಾಯಕರು ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಒಂದು  ಫೈನಲ್ ರಿಪೋರ್ಟ್‌ ಮಾಡಿದ್ದು, ಅದನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ

ರಿಪೋರ್ಟ್‌ನಲ್ಲಿ ಕೆಪಿಸಿಸಿ ಹುದ್ದೆಗೆ ಹಲವಾರು ಆಕಾಂಕ್ಷಿಗಳ ಹೆಸರು ಸಹ ಇವೆ. ಇದ್ರಿಂದ ಡಿಕೆಶಿಗೆ ಕೊಂಚ ಸಂಕಷ್ಟ ಎದುರಾಗಿದೆ. ಹಾಗಾದ್ರೆ ಆ ರಿಪೋರ್ಟ್‌ನಲ್ಲೇನಿದೆ...? ಎನ್ನುವ ಮಾಹಿತಿ ಇಲ್ಲಿದೆ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!