KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

Published : Jan 06, 2020, 05:32 PM ISTUpdated : Jan 06, 2020, 05:35 PM IST

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸಭೆಯಲ್ಲಿ ನಾಯಕರು ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಒಂದು  ಫೈನಲ್ ರಿಪೋರ್ಟ್‌ ಮಾಡಿದ್ದು, ಅದನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ. ರಿಪೋರ್ಟ್‌ನಲ್ಲಿ ಕೆಪಿಸಿಸಿ ಹುದ್ದೆಗೆ ಹಲವಾರು ಆಕಾಂಕ್ಷಿಗಳ ಹೆಸರು ಸಹ ಇವೆ. ಇದ್ರಿಂದ ಡಿಕೆಶಿಗೆ ಕೊಂಚ ಸಂಕಷ್ಟ ಎದುರಾಗಿದೆ. ಹಾಗಾದ್ರೆ ಆ ರಿಪೋರ್ಟ್‌ನಲ್ಲೇನಿದೆ...? ಎನ್ನುವ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರು, (ಜ.06):  ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. 

ಸಭೆಯ ಇನ್‌ಸೈಡ್ ಡೀಟೆಲ್ಸ್: KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. 

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸಭೆಯಲ್ಲಿ ನಾಯಕರು ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಒಂದು  ಫೈನಲ್ ರಿಪೋರ್ಟ್‌ ಮಾಡಿದ್ದು, ಅದನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ

ರಿಪೋರ್ಟ್‌ನಲ್ಲಿ ಕೆಪಿಸಿಸಿ ಹುದ್ದೆಗೆ ಹಲವಾರು ಆಕಾಂಕ್ಷಿಗಳ ಹೆಸರು ಸಹ ಇವೆ. ಇದ್ರಿಂದ ಡಿಕೆಶಿಗೆ ಕೊಂಚ ಸಂಕಷ್ಟ ಎದುರಾಗಿದೆ. ಹಾಗಾದ್ರೆ ಆ ರಿಪೋರ್ಟ್‌ನಲ್ಲೇನಿದೆ...? ಎನ್ನುವ ಮಾಹಿತಿ ಇಲ್ಲಿದೆ ನೋಡಿ.

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್