Dr. G. Parameshwara: ದಲಿತ ಸಮಾವೇಶ ಮುಂದೂಡಿಕೆ, ಪರಮೇಶ್ವರ್ ಸ್ಪಷ್ಟನೆ | Chitradurga | Suvarna News

Published : Feb 16, 2025, 04:00 PM IST

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಸಚಿವ ರಾಜಣ್ಣ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು. ದಲಿತ ಸಮಾವೇಶದ ಬಗ್ಗೆ ತಮಗೆ ತಿಳಿದಿಲ್ಲವೆಂದೂ, ಆದರೆ ಈ ಹಿಂದೆ ತಾವು ದಲಿತ ಸಮಾವೇಶ ಮಾಡಲು ಹೊರಟಿದ್ದು ಹೈಕಮಾಂಡ್ ಸೂಚನೆ ಮೇರೆಗೆ ಮುಂದೂಡಲಾಗಿದೆ ಎಂದೂ ಹೇಳಿದರು. ಚುನಾವಣೆ ಪೂರ್ವದಲ್ಲಿ ಚಿತ್ರದುರ್ಗದಲ್ಲಿ ಎಸ್ಸಿ, ಎಸ್ಟಿ ಸಮಾವೇಶ ಮಾಡಲಾಗಿತ್ತು. ಅದರ ಕೆಲ ನಿರ್ಣಯಗಳು ಅನುಷ್ಠಾನಗೊಂಡಿದ್ದು, ಇನ್ನೂ ಕೆಲವು ಆಗಿಲ್ಲ. ಆ ಬಗ್ಗೆ ಚರ್ಚಿಸಲು ಸಮಾವೇಶಕ್ಕೆ ಸಿದ್ಧರಾಗಿದ್ದೆವು, ಆದರೆ ರಾಜಕೀಯ ಕಾರಣಕ್ಕೆ ಸದ್ಯಕ್ಕೆ ಬೇಡ ಎಂದು ಹೈಕಮಾಂಡ್ ಸೂಚಿಸಿತ್ತು ಎಂದು ಪರಮೇಶ್ವರ್ ಹೇಳಿದರು. ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more