ಬಗೆಹರಿಯದ ಟಿಕೆಟ್ ಕಗ್ಗಂಟು: ಮುನಿರತ್ನ ಪರ ಸುಧಾಕರ್ ಬ್ಯಾಟಿಂಗ್

ಬಗೆಹರಿಯದ ಟಿಕೆಟ್ ಕಗ್ಗಂಟು: ಮುನಿರತ್ನ ಪರ ಸುಧಾಕರ್ ಬ್ಯಾಟಿಂಗ್

Suvarna News   | Asianet News
Published : Oct 12, 2020, 01:33 PM ISTUpdated : Oct 12, 2020, 01:34 PM IST

ಆರ್‌ ಆರ್‌ ನಗರ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಟಿಕೆಟ್ ಇನ್ನೂ ಅಂತಿಮವಾಗಿಲ್ಲ.  ಸಚಿವ ಆರ್‌ ಸುಧಾಕರ್ ಮುನಿರತ್ನ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಬೆಂಗಳೂರು (ಅ. 12): ಆರ್‌ ಆರ್‌ ನಗರ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಟಿಕೆಟ್ ಇನ್ನೂ ಅಂತಿಮವಾಗಿಲ್ಲ.  ಸಚಿವ ಆರ್‌ ಸುಧಾಕರ್ ಮುನಿರತ್ನ ಪರ ಬ್ಯಾಟಿಂಗ್ ಮಾಡಿದ್ದಾರೆ. 

'ಮುನಿರತ್ನಗೆ ಟಿಕೆಟ್ ಕೊಟ್ರೆ ಕೊಟ್ಟ ಮಾತು  ಉಳಿಸಿಕೊಂಡಂತಾಗುತ್ತದೆ. ಕಾಂಗ್ರೆಸ್ ತೊರೆದ 15 ಜನರಿಗೂ ಬಿಜೆಪಿ ಟಿಕೆಟ್ ನೀಡಿದೆ. ಇನ್ನು ಮುನಿರತ್ನ ಟಿಕೆಟ್ ಆಕಾಂಕ್ಷಿ ಇದ್ದಾರೆ. ಅವರಿಗೆ ಟಿಕೆಟ್ ಕೊಡುವ ಸಂಬಂಧ ರಾತ್ರಿ ಇಡೀ ಚರ್ಚೆ ನಡೆದಿದೆ.  ನಾವು ಕೂಡಾ ಉನ್ನತ ಮಟ್ಟದ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದೇವೆ.  ಅವರಿಗೆ ಟಿಕೆಟ್ ಸಿಗುವ ಭರವಸೆ ನಮಗಿದೆ' ಎಂದು ಹೇಳಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್