ನನ್ನ ಬಗ್ಗೆ ತಪ್ಪು ತಿಳಿಯಬೇಡಿ ಎಂದು ವಿಶ್ವನಾಥ್‌ಗೆ ಸುಧಾಕರ್ ಮನವಿ

ನನ್ನ ಬಗ್ಗೆ ತಪ್ಪು ತಿಳಿಯಬೇಡಿ ಎಂದು ವಿಶ್ವನಾಥ್‌ಗೆ ಸುಧಾಕರ್ ಮನವಿ

Published : Jan 30, 2020, 08:35 PM IST

ಚುನಾವಣೆಗೆ ನಿಲ್ಲಬಾರದಿತ್ತು ಎಂದು ಹೇಳಲು ಶಾಸಕ ಡಾ. ಸುಧಾಕರ್​ ಯಾರು ಎಂದು ಮಾಜಿ ಶಾಸಕ ಎಚ್​. ವಿಶ್ವನಾಥ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಶ್ವಾನಾಥ್ ಗೆ ಸುಧಾಕರ್ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.

ಬೆಂಗಳೂರು. [ಜ.30]: ಚುನಾವಣೆಗೆ ನಿಲ್ಲಬಾರದಿತ್ತು ಎಂದು ಹೇಳಲು ಶಾಸಕ ಡಾ. ಸುಧಾಕರ್​ ಯಾರು ಎಂದು ಮಾಜಿ ಶಾಸಕ ಎಚ್​. ವಿಶ್ವನಾಥ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಹು ಈಸ್ ಹೀ, ಸುಧಾಕರ್ ಏನು ಚೀಫ್ ಮಿನಿಸ್ಟ್ರಾ..'? ವಿಶ್ವನಾಥ್ ಸಿಡಿಮಿಡಿ

ಮೈಸೂರಿನಲ್ಲಿ ಮಾತನಾಡಿದ ಅವರು, ಸುಧಾಕರ್​ ನನ್ನ ಸ್ಪರ್ಧೆ ಬಗ್ಗೆ ಮಾತನಾಡಲು ಅವರು ಯಾರು ಎಂದು ಗರಂ ಆಗಿಯೇ ಪ್ರಶ್ನಿಸಿದರು. ಇದಕ್ಕೆ ಪ್ರತಿಯಾಗಿ ವಿಶ್ವಾನಾಥ್ ಗೆ ಸುಧಾಕರ್ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!