ಆರೋಗ್ಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಸುಧಾಕರ್

ಆರೋಗ್ಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಸುಧಾಕರ್

Suvarna News   | Asianet News
Published : Oct 12, 2020, 01:19 PM ISTUpdated : Oct 12, 2020, 01:35 PM IST

ತಮಗೆ ಆರೋಗ್ಯ ಖಾತೆ ನೀಡುವ ಬಗ್ಗೆ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ. 

ಬೆಂಗಳೂರು (ಅ. 12): ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹಾಗೂ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಖಾತೆಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಶ್ರೀರಾಮುಲು ಬಳಿಯಿದ್ದ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಲಾಗಿದೆ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. 

ತಮಗೆ ಆರೋಗ್ಯ ಖಾತೆ ನೀಡುವ ಬಗ್ಗೆ ಡಾ. ಸುಧಾಕರ್ ಪ್ರತಿಕ್ರಿಯಿಸಿ, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಹೊಂದಿಕೊಂಡಿದ್ದವು. 2013 ರಲ್ಲಿ ಕಾರಣಾಂತರಗಳಿಂದ ಬೇರ್ಪಟ್ಟವು. ಈಗ ಸಮನ್ವಯದ ಕೊರತೆಯಿಂದ ಎರಡೂ ಖಾತೆಯನ್ನು ಮತ್ತೆ ಸಿಎಂ ಒಂದು ಮಾಡಿದ್ದಾರೆ. ನನಗೆ ವಹಿಸಿರುವ ಆರೋಗ್ಯ ಖಾತೆಯನ್ನು ನಾನು ಸಮರ್ಥವಾಗಿ ನಿಭಾಯಿಸುತ್ತೇನೆ' ಎಂದು ಹೇಳಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!