ಆರೋಗ್ಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಸುಧಾಕರ್

ಆರೋಗ್ಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಸುಧಾಕರ್

Suvarna News   | Asianet News
Published : Oct 12, 2020, 01:19 PM ISTUpdated : Oct 12, 2020, 01:35 PM IST

ತಮಗೆ ಆರೋಗ್ಯ ಖಾತೆ ನೀಡುವ ಬಗ್ಗೆ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ. 

ಬೆಂಗಳೂರು (ಅ. 12): ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹಾಗೂ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಖಾತೆಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಶ್ರೀರಾಮುಲು ಬಳಿಯಿದ್ದ ಆರೋಗ್ಯ ಖಾತೆಯನ್ನು ಸುಧಾಕರ್‌ಗೆ ವಹಿಸಲಾಗಿದೆ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. 

ತಮಗೆ ಆರೋಗ್ಯ ಖಾತೆ ನೀಡುವ ಬಗ್ಗೆ ಡಾ. ಸುಧಾಕರ್ ಪ್ರತಿಕ್ರಿಯಿಸಿ, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಹೊಂದಿಕೊಂಡಿದ್ದವು. 2013 ರಲ್ಲಿ ಕಾರಣಾಂತರಗಳಿಂದ ಬೇರ್ಪಟ್ಟವು. ಈಗ ಸಮನ್ವಯದ ಕೊರತೆಯಿಂದ ಎರಡೂ ಖಾತೆಯನ್ನು ಮತ್ತೆ ಸಿಎಂ ಒಂದು ಮಾಡಿದ್ದಾರೆ. ನನಗೆ ವಹಿಸಿರುವ ಆರೋಗ್ಯ ಖಾತೆಯನ್ನು ನಾನು ಸಮರ್ಥವಾಗಿ ನಿಭಾಯಿಸುತ್ತೇನೆ' ಎಂದು ಹೇಳಿದ್ದಾರೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?