ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

Published : Jul 03, 2023, 02:51 PM IST

ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಪ್ರದೀಪ್‌ ಈಶ್ವರ್‌ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ. ಸುಧಾಕರ್‌ ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಸುಧಾಕರ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರ ವಸತಿ ಯೋಜನೆಗಳ ಬಗ್ಗೆ ಶಾಸಕರು ಸುಳ್ಳಿನ ಅಭಿಯಾನ ನಡೆಸಿದ್ದಾರೆ. ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈಗಷ್ಟೇ ವಿಧಾನಸಭೆ ಪ್ರವೇಶ ಮಾಡಿದ್ದಾರೆ. ಅಲ್ಲಿ ತಿಳಿದುಕೊಳ್ಳಲಿ ಯಾರಾದ್ರು 20 ಸಾವಿರ ನಿವೇಶನ ತಂದಿದ್ದಾರಾ ನೋಡಲಿ ಎಂದು ಕಿಡಿಕಾರಿದ್ದಾರೆ. ಸಿನಿಮಾ ಡೈಲಾಗ್‌ಗಳನ್ನು ಹಾಕಿಕೊಂಡು ಓಡಾಡಿದ್ರೆ ರಾಜಕೀಯ ತುಂಬಾ ದಿನ‌ ನಡೆಯಲ್ಲ.ನಿವೇಶನಗಳಿಗೆ ಜಮೀನು ಮಂಜೂರು ಮಾಡಿದ್ದೀನಿ ಅಂತಾ ನಂದಿ ದೇವಸ್ಥಾನದಲ್ಲಿ ದೀಪ ಹಚ್ಚುತ್ತೇನೆ.ಇದೆಲ್ಲಾ ಬೋಗಸ್ ಅಂತಾ ನೀವು ಬಂದು ಹಚ್ಚಿ ನೋಡೊಣ ಎಂದು ಪ್ರದೀಪ್ ಈಶ್ವರ್‌ಗೆ ಸುಧಾಕರ್‌ ಸವಾಲು ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಯಾರೇ ಏನೇ ಮಾಡಿದರು ನಾನು ಹೆದರಲ್ಲ, ದೇವಸ್ಥಾನಕ್ಕೆ ಹೋಗಿಯೇ ಹೋಗುತ್ತೇನೆ: ಸಾರಾ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more