ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

Published : Jul 03, 2023, 02:51 PM IST

ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಪ್ರದೀಪ್‌ ಈಶ್ವರ್‌ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ. ಸುಧಾಕರ್‌ ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಸುಧಾಕರ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರ ವಸತಿ ಯೋಜನೆಗಳ ಬಗ್ಗೆ ಶಾಸಕರು ಸುಳ್ಳಿನ ಅಭಿಯಾನ ನಡೆಸಿದ್ದಾರೆ. ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈಗಷ್ಟೇ ವಿಧಾನಸಭೆ ಪ್ರವೇಶ ಮಾಡಿದ್ದಾರೆ. ಅಲ್ಲಿ ತಿಳಿದುಕೊಳ್ಳಲಿ ಯಾರಾದ್ರು 20 ಸಾವಿರ ನಿವೇಶನ ತಂದಿದ್ದಾರಾ ನೋಡಲಿ ಎಂದು ಕಿಡಿಕಾರಿದ್ದಾರೆ. ಸಿನಿಮಾ ಡೈಲಾಗ್‌ಗಳನ್ನು ಹಾಕಿಕೊಂಡು ಓಡಾಡಿದ್ರೆ ರಾಜಕೀಯ ತುಂಬಾ ದಿನ‌ ನಡೆಯಲ್ಲ.ನಿವೇಶನಗಳಿಗೆ ಜಮೀನು ಮಂಜೂರು ಮಾಡಿದ್ದೀನಿ ಅಂತಾ ನಂದಿ ದೇವಸ್ಥಾನದಲ್ಲಿ ದೀಪ ಹಚ್ಚುತ್ತೇನೆ.ಇದೆಲ್ಲಾ ಬೋಗಸ್ ಅಂತಾ ನೀವು ಬಂದು ಹಚ್ಚಿ ನೋಡೊಣ ಎಂದು ಪ್ರದೀಪ್ ಈಶ್ವರ್‌ಗೆ ಸುಧಾಕರ್‌ ಸವಾಲು ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಯಾರೇ ಏನೇ ಮಾಡಿದರು ನಾನು ಹೆದರಲ್ಲ, ದೇವಸ್ಥಾನಕ್ಕೆ ಹೋಗಿಯೇ ಹೋಗುತ್ತೇನೆ: ಸಾರಾ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more