ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

Published : Jul 03, 2023, 02:51 PM IST

ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಪ್ರದೀಪ್‌ ಈಶ್ವರ್‌ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ. ಸುಧಾಕರ್‌ ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಸುಧಾಕರ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರ ವಸತಿ ಯೋಜನೆಗಳ ಬಗ್ಗೆ ಶಾಸಕರು ಸುಳ್ಳಿನ ಅಭಿಯಾನ ನಡೆಸಿದ್ದಾರೆ. ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈಗಷ್ಟೇ ವಿಧಾನಸಭೆ ಪ್ರವೇಶ ಮಾಡಿದ್ದಾರೆ. ಅಲ್ಲಿ ತಿಳಿದುಕೊಳ್ಳಲಿ ಯಾರಾದ್ರು 20 ಸಾವಿರ ನಿವೇಶನ ತಂದಿದ್ದಾರಾ ನೋಡಲಿ ಎಂದು ಕಿಡಿಕಾರಿದ್ದಾರೆ. ಸಿನಿಮಾ ಡೈಲಾಗ್‌ಗಳನ್ನು ಹಾಕಿಕೊಂಡು ಓಡಾಡಿದ್ರೆ ರಾಜಕೀಯ ತುಂಬಾ ದಿನ‌ ನಡೆಯಲ್ಲ.ನಿವೇಶನಗಳಿಗೆ ಜಮೀನು ಮಂಜೂರು ಮಾಡಿದ್ದೀನಿ ಅಂತಾ ನಂದಿ ದೇವಸ್ಥಾನದಲ್ಲಿ ದೀಪ ಹಚ್ಚುತ್ತೇನೆ.ಇದೆಲ್ಲಾ ಬೋಗಸ್ ಅಂತಾ ನೀವು ಬಂದು ಹಚ್ಚಿ ನೋಡೊಣ ಎಂದು ಪ್ರದೀಪ್ ಈಶ್ವರ್‌ಗೆ ಸುಧಾಕರ್‌ ಸವಾಲು ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಯಾರೇ ಏನೇ ಮಾಡಿದರು ನಾನು ಹೆದರಲ್ಲ, ದೇವಸ್ಥಾನಕ್ಕೆ ಹೋಗಿಯೇ ಹೋಗುತ್ತೇನೆ: ಸಾರಾ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more