ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

Published : Jul 03, 2023, 02:51 PM IST

ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಪ್ರದೀಪ್‌ ಈಶ್ವರ್‌ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ. ಸುಧಾಕರ್‌ ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಸುಧಾಕರ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರ ವಸತಿ ಯೋಜನೆಗಳ ಬಗ್ಗೆ ಶಾಸಕರು ಸುಳ್ಳಿನ ಅಭಿಯಾನ ನಡೆಸಿದ್ದಾರೆ. ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈಗಷ್ಟೇ ವಿಧಾನಸಭೆ ಪ್ರವೇಶ ಮಾಡಿದ್ದಾರೆ. ಅಲ್ಲಿ ತಿಳಿದುಕೊಳ್ಳಲಿ ಯಾರಾದ್ರು 20 ಸಾವಿರ ನಿವೇಶನ ತಂದಿದ್ದಾರಾ ನೋಡಲಿ ಎಂದು ಕಿಡಿಕಾರಿದ್ದಾರೆ. ಸಿನಿಮಾ ಡೈಲಾಗ್‌ಗಳನ್ನು ಹಾಕಿಕೊಂಡು ಓಡಾಡಿದ್ರೆ ರಾಜಕೀಯ ತುಂಬಾ ದಿನ‌ ನಡೆಯಲ್ಲ.ನಿವೇಶನಗಳಿಗೆ ಜಮೀನು ಮಂಜೂರು ಮಾಡಿದ್ದೀನಿ ಅಂತಾ ನಂದಿ ದೇವಸ್ಥಾನದಲ್ಲಿ ದೀಪ ಹಚ್ಚುತ್ತೇನೆ.ಇದೆಲ್ಲಾ ಬೋಗಸ್ ಅಂತಾ ನೀವು ಬಂದು ಹಚ್ಚಿ ನೋಡೊಣ ಎಂದು ಪ್ರದೀಪ್ ಈಶ್ವರ್‌ಗೆ ಸುಧಾಕರ್‌ ಸವಾಲು ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಯಾರೇ ಏನೇ ಮಾಡಿದರು ನಾನು ಹೆದರಲ್ಲ, ದೇವಸ್ಥಾನಕ್ಕೆ ಹೋಗಿಯೇ ಹೋಗುತ್ತೇನೆ: ಸಾರಾ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more