ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

ಸಿನಿಮಾ ಡೈಲಾಗ್‌ಗಳಿಂದ ರಾಜಕೀಯ ಹೆಚ್ಚು ದಿನ ನಡೆಯಲ್ಲ: ಡಾ.ಸುಧಾಕರ್‌

Published : Jul 03, 2023, 02:51 PM IST

ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಪ್ರದೀಪ್‌ ಈಶ್ವರ್‌ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ. ಸುಧಾಕರ್‌ ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಸುಧಾಕರ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರ ವಸತಿ ಯೋಜನೆಗಳ ಬಗ್ಗೆ ಶಾಸಕರು ಸುಳ್ಳಿನ ಅಭಿಯಾನ ನಡೆಸಿದ್ದಾರೆ. ಸುಳ್ಳೆ ಅವರ ಮನೆ ದೇವರು ಅನ್ನೋ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಈಗಷ್ಟೇ ವಿಧಾನಸಭೆ ಪ್ರವೇಶ ಮಾಡಿದ್ದಾರೆ. ಅಲ್ಲಿ ತಿಳಿದುಕೊಳ್ಳಲಿ ಯಾರಾದ್ರು 20 ಸಾವಿರ ನಿವೇಶನ ತಂದಿದ್ದಾರಾ ನೋಡಲಿ ಎಂದು ಕಿಡಿಕಾರಿದ್ದಾರೆ. ಸಿನಿಮಾ ಡೈಲಾಗ್‌ಗಳನ್ನು ಹಾಕಿಕೊಂಡು ಓಡಾಡಿದ್ರೆ ರಾಜಕೀಯ ತುಂಬಾ ದಿನ‌ ನಡೆಯಲ್ಲ.ನಿವೇಶನಗಳಿಗೆ ಜಮೀನು ಮಂಜೂರು ಮಾಡಿದ್ದೀನಿ ಅಂತಾ ನಂದಿ ದೇವಸ್ಥಾನದಲ್ಲಿ ದೀಪ ಹಚ್ಚುತ್ತೇನೆ.ಇದೆಲ್ಲಾ ಬೋಗಸ್ ಅಂತಾ ನೀವು ಬಂದು ಹಚ್ಚಿ ನೋಡೊಣ ಎಂದು ಪ್ರದೀಪ್ ಈಶ್ವರ್‌ಗೆ ಸುಧಾಕರ್‌ ಸವಾಲು ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಯಾರೇ ಏನೇ ಮಾಡಿದರು ನಾನು ಹೆದರಲ್ಲ, ದೇವಸ್ಥಾನಕ್ಕೆ ಹೋಗಿಯೇ ಹೋಗುತ್ತೇನೆ: ಸಾರಾ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more