ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

Published : Dec 21, 2023, 11:56 AM IST

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೈಸೂರಿನಲ್ಲಿ ಅಖಾಡ ರಂಗೇರುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಆ್ಯಕ್ಟೀವ್ ಆಗಿದ್ದಾರೆ.
 

ಚುನಾವಣೆ ಹತ್ತಿರವಾಗ್ತಿದ್ದಂತೆ ಮೈಸೂರು ಅಖಾಡ ರಂಗೇರುತ್ತಿದೆ. ಕಾಂಗ್ರೆಸ್‌ನಲ್ಲಿ(Congress) ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಆ್ಯಕ್ಟೀವ್ ಆಗಿರುವ ಆಕಾಂಕ್ಷಿತರು. ಕ್ಷೇತ್ರದಲ್ಲಿ ಆ್ಯಕ್ಟಿವ್ ಆದ ಕಾಂಗ್ರೆಸ್ ಟಿಕೆಟ್(Ticket) ಆಕಾಂಕ್ಷಿ ಡಾ. ಸುಶ್ರುತ್ ಗೌಡ, ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿದ್ದಾರೆ. ಪಾಲಿಕೆ ಮತ್ತು ಗೋಪಾಲಗೌಡ ಆಸ್ಪತ್ರೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ನೂರಕ್ಕೆ ನೂರು ನಾನು ಆಕಾಂಕ್ಷಿ ಎಂದ ಡಾ. ಸುಶ್ರುತ್ ಗೌಡ(Dr.Sushrut Gowda). ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿದಿದ್ದೇನೆ. ವೈದ್ಯನಾಗಿ 18 ವರ್ಷ ವಿದೇಶದಲ್ಲಿ ಕೆಲಸ ಮಾಡಿದ್ದೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೆಲಸ ಮಾಡಿದ್ದೇನೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದ ಏಕೈಕ ಒಕ್ಕಲಿಗ ವೈದ್ಯ ನಾನು ಎಂದು ಹೇಳುವ ಮೂಲಕ ಕ್ಷೇತ್ರದಲ್ಲಿ ಒಕ್ಕಲಿಗ ಅಸ್ತ್ರವನ್ನು ಸುಶ್ರುತ್‌ ಪ್ರಯೋಗ ಮಾಡಿದ್ದಾರೆ. ನನ್ನನ್ನೂ ಸೇರಿ ಪಕ್ಷದಲ್ಲಿ 16 ಜನ ಆಕಾಂಕ್ಷೆಗಳು ಇದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಬಿಜೆಪಿ ಭದ್ರಕೋಟೆಯನ್ನ ಈ ಬಾರಿ‌ ಛಿದ್ರ ಮಾಡುತ್ತೇವೆ ಎಂದು ಡಾ. ಸುಶ್ರುತ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more