ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

Published : Dec 21, 2023, 11:56 AM IST

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೈಸೂರಿನಲ್ಲಿ ಅಖಾಡ ರಂಗೇರುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಆ್ಯಕ್ಟೀವ್ ಆಗಿದ್ದಾರೆ.
 

ಚುನಾವಣೆ ಹತ್ತಿರವಾಗ್ತಿದ್ದಂತೆ ಮೈಸೂರು ಅಖಾಡ ರಂಗೇರುತ್ತಿದೆ. ಕಾಂಗ್ರೆಸ್‌ನಲ್ಲಿ(Congress) ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಆ್ಯಕ್ಟೀವ್ ಆಗಿರುವ ಆಕಾಂಕ್ಷಿತರು. ಕ್ಷೇತ್ರದಲ್ಲಿ ಆ್ಯಕ್ಟಿವ್ ಆದ ಕಾಂಗ್ರೆಸ್ ಟಿಕೆಟ್(Ticket) ಆಕಾಂಕ್ಷಿ ಡಾ. ಸುಶ್ರುತ್ ಗೌಡ, ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿದ್ದಾರೆ. ಪಾಲಿಕೆ ಮತ್ತು ಗೋಪಾಲಗೌಡ ಆಸ್ಪತ್ರೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ನೂರಕ್ಕೆ ನೂರು ನಾನು ಆಕಾಂಕ್ಷಿ ಎಂದ ಡಾ. ಸುಶ್ರುತ್ ಗೌಡ(Dr.Sushrut Gowda). ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿದಿದ್ದೇನೆ. ವೈದ್ಯನಾಗಿ 18 ವರ್ಷ ವಿದೇಶದಲ್ಲಿ ಕೆಲಸ ಮಾಡಿದ್ದೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೆಲಸ ಮಾಡಿದ್ದೇನೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದ ಏಕೈಕ ಒಕ್ಕಲಿಗ ವೈದ್ಯ ನಾನು ಎಂದು ಹೇಳುವ ಮೂಲಕ ಕ್ಷೇತ್ರದಲ್ಲಿ ಒಕ್ಕಲಿಗ ಅಸ್ತ್ರವನ್ನು ಸುಶ್ರುತ್‌ ಪ್ರಯೋಗ ಮಾಡಿದ್ದಾರೆ. ನನ್ನನ್ನೂ ಸೇರಿ ಪಕ್ಷದಲ್ಲಿ 16 ಜನ ಆಕಾಂಕ್ಷೆಗಳು ಇದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಬಿಜೆಪಿ ಭದ್ರಕೋಟೆಯನ್ನ ಈ ಬಾರಿ‌ ಛಿದ್ರ ಮಾಡುತ್ತೇವೆ ಎಂದು ಡಾ. ಸುಶ್ರುತ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more