ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

Published : Feb 25, 2022, 11:55 AM IST

 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ಎಚ್‌ಡಿ ಕುಮಾರಸ್ವಾಮಿ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು, (ಫೆ.25): ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಮೈಲಾರದ ಕಾರ್ಣಿಕ ವಾಣಿಯನ್ನು ವಿಶ್ಲೇಷಿಸಿದ್ದು, ನೈರುತ್ಯ ಭಾಗದ ಪ್ರಭಾವಿ ಮುಖಂಡ ಮುಂದೆ ರಾಜ್ಯವನ್ನಾಳುತ್ತಾನೆ. ಕುಬೇರನ ಸ್ಥಾನದಲ್ಲಿರುವ ವ್ಯಕ್ತಿ ಮುಂದಿನ ರಾಜಕಾರಣ ಮಾಡ್ತಾನೆ. ಅವರ ಅವಧಿಯಲ್ಲಿ ರಾಜ್ಯದ ಜನರು ಸಂಪನ್ನರಾಗುತ್ತಾರೆ. ಸುಖ ಶಾಂತಿ ಸಂಪತ್ತು ನೀಡುವ ರಾಜಕಾರಣಿ ಬರ್ತಾನೆ. ಮುಂಬರುವ ಸರ್ಕಾರ ಐದು ವರ್ಷಗಳ ಕಾಲ ಸಂಪತ್ಪರಿತವಾಗಿ ಇರುತ್ತದೆ ಎಂದಿದ್ದಾರೆ.

ಮೈಲಾರ ಕಾರ್ಣಿಕ ವಿಶ್ಲೇಷಣೆ: ನೈಋತ್ಯ ಭಾಗದ ಪ್ರಭಾವಿ ರಾಜ್ಯಭಾರ ಮಾಡಲಿದ್ದಾರೆ, ಯಾರು ಅವರು?

 ಮೈಲಾರದ ಕಾರ್ಣಿಕ ವಾಣಿ ವಿಶ್ಲೇಷಿಸಿದಂತೆ, ಕರ್ನಾಟಕದ ನೈಋತ್ಯ ಭಾಗವೆಂದರೆ ಹಳೇ ಮೈಸೂರು ಭಾಗ. ಸದ್ಯ ಈ ಭಾಗದ ಪ್ರಭಾವಿ ವ್ಯಕ್ತಿಗಳೆಂದರೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ. ಈಗಾಗಲೇ ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಶುರುವಾಗಿದೆ. ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರೂ ಇಲ್ಲ.

ಈ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more