ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

Published : Feb 25, 2022, 11:55 AM IST

 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ಎಚ್‌ಡಿ ಕುಮಾರಸ್ವಾಮಿ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು, (ಫೆ.25): ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಮೈಲಾರದ ಕಾರ್ಣಿಕ ವಾಣಿಯನ್ನು ವಿಶ್ಲೇಷಿಸಿದ್ದು, ನೈರುತ್ಯ ಭಾಗದ ಪ್ರಭಾವಿ ಮುಖಂಡ ಮುಂದೆ ರಾಜ್ಯವನ್ನಾಳುತ್ತಾನೆ. ಕುಬೇರನ ಸ್ಥಾನದಲ್ಲಿರುವ ವ್ಯಕ್ತಿ ಮುಂದಿನ ರಾಜಕಾರಣ ಮಾಡ್ತಾನೆ. ಅವರ ಅವಧಿಯಲ್ಲಿ ರಾಜ್ಯದ ಜನರು ಸಂಪನ್ನರಾಗುತ್ತಾರೆ. ಸುಖ ಶಾಂತಿ ಸಂಪತ್ತು ನೀಡುವ ರಾಜಕಾರಣಿ ಬರ್ತಾನೆ. ಮುಂಬರುವ ಸರ್ಕಾರ ಐದು ವರ್ಷಗಳ ಕಾಲ ಸಂಪತ್ಪರಿತವಾಗಿ ಇರುತ್ತದೆ ಎಂದಿದ್ದಾರೆ.

ಮೈಲಾರ ಕಾರ್ಣಿಕ ವಿಶ್ಲೇಷಣೆ: ನೈಋತ್ಯ ಭಾಗದ ಪ್ರಭಾವಿ ರಾಜ್ಯಭಾರ ಮಾಡಲಿದ್ದಾರೆ, ಯಾರು ಅವರು?

 ಮೈಲಾರದ ಕಾರ್ಣಿಕ ವಾಣಿ ವಿಶ್ಲೇಷಿಸಿದಂತೆ, ಕರ್ನಾಟಕದ ನೈಋತ್ಯ ಭಾಗವೆಂದರೆ ಹಳೇ ಮೈಸೂರು ಭಾಗ. ಸದ್ಯ ಈ ಭಾಗದ ಪ್ರಭಾವಿ ವ್ಯಕ್ತಿಗಳೆಂದರೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ. ಈಗಾಗಲೇ ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಶುರುವಾಗಿದೆ. ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರೂ ಇಲ್ಲ.

ಈ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more