ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

Published : Feb 25, 2022, 11:55 AM IST

 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ಎಚ್‌ಡಿ ಕುಮಾರಸ್ವಾಮಿ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು, (ಫೆ.25): ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಮೈಲಾರದ ಕಾರ್ಣಿಕ ವಾಣಿಯನ್ನು ವಿಶ್ಲೇಷಿಸಿದ್ದು, ನೈರುತ್ಯ ಭಾಗದ ಪ್ರಭಾವಿ ಮುಖಂಡ ಮುಂದೆ ರಾಜ್ಯವನ್ನಾಳುತ್ತಾನೆ. ಕುಬೇರನ ಸ್ಥಾನದಲ್ಲಿರುವ ವ್ಯಕ್ತಿ ಮುಂದಿನ ರಾಜಕಾರಣ ಮಾಡ್ತಾನೆ. ಅವರ ಅವಧಿಯಲ್ಲಿ ರಾಜ್ಯದ ಜನರು ಸಂಪನ್ನರಾಗುತ್ತಾರೆ. ಸುಖ ಶಾಂತಿ ಸಂಪತ್ತು ನೀಡುವ ರಾಜಕಾರಣಿ ಬರ್ತಾನೆ. ಮುಂಬರುವ ಸರ್ಕಾರ ಐದು ವರ್ಷಗಳ ಕಾಲ ಸಂಪತ್ಪರಿತವಾಗಿ ಇರುತ್ತದೆ ಎಂದಿದ್ದಾರೆ.

ಮೈಲಾರ ಕಾರ್ಣಿಕ ವಿಶ್ಲೇಷಣೆ: ನೈಋತ್ಯ ಭಾಗದ ಪ್ರಭಾವಿ ರಾಜ್ಯಭಾರ ಮಾಡಲಿದ್ದಾರೆ, ಯಾರು ಅವರು?

 ಮೈಲಾರದ ಕಾರ್ಣಿಕ ವಾಣಿ ವಿಶ್ಲೇಷಿಸಿದಂತೆ, ಕರ್ನಾಟಕದ ನೈಋತ್ಯ ಭಾಗವೆಂದರೆ ಹಳೇ ಮೈಸೂರು ಭಾಗ. ಸದ್ಯ ಈ ಭಾಗದ ಪ್ರಭಾವಿ ವ್ಯಕ್ತಿಗಳೆಂದರೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ. ಈಗಾಗಲೇ ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಶುರುವಾಗಿದೆ. ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರೂ ಇಲ್ಲ.

ಈ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more