ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಸದಾನಂದಗೌಡ..! ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಟಿಕೆಟ್..?

ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಸದಾನಂದಗೌಡ..! ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಟಿಕೆಟ್..?

Published : Nov 10, 2023, 12:37 PM IST

‘ಸದಾನಂದಗೌಡರಿಗೆ ಕೇಂದ್ರ ಸೂಚನೆ ಕೊಟ್ಟಿದೆ’
‘ಸದಾನಂದಗೌಡ ಈ ಬಾರಿ ಚುನಾವಣೆಗೆ ನಿಲ್ಲಲ್ಲ’
‘ನೇರವಾಗಿ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ ’
ಸದಾನಂದಗೌಡ ನಿವೃತ್ತಿ ಬಗ್ಗೆ ಬಿಎಸ್‌ವೈ ಹೇಳಿಕೆ

ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದಗೌಡ(DV Sadanand Gowda) ನಿವೃತ್ತಿ(Retire) ಘೋಷಣೆ ಮಾಡಿದ್ದು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಅನುಭವಿಸಿದ್ದೇನೆ ಇಷ್ಟು ಸಾಕು ಎಂದು ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಮೂವತ್ತು ವರ್ಷದಿಂದ ಪಕ್ಷದ ಎಲ್ಲಾ ಸ್ಥಾನಮಾನ ನೋಡಿದ್ದೇನೆ. ಪಕ್ಷದಲ್ಲಿ ಎಲ್ಲಾ ಅಧಿಕಾರವನ್ನ ಅನುಭವಿಸಿದ್ದೇನೆ ಎಂದು ಡಿವಿಎಸ್ ಹೇಳಿದ್ದಾರೆ. ನಿವೃತ್ತಿಗೆ ಯಾರ ಒತ್ತಡವೂ ಇಲ್ಲ ಎಂದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಇತ್ತೀಚೆಗೆ ಹೈಕಮಾಂಡ್ ಭೇಟಿ ಮಾಡಿದ್ದರು. ಬುಲಾವ್ ನೀಡಿ ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ಹೈಕಮಾಂಡ್(BJP), ಜೆ.ಪಿ ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ನಿವೃತ್ತಿ ಘೋಷಣೆ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಅಖಾಡಕ್ಕಳಿತಾ ಬಿಜೆಪಿ ಹೈಕಮಾಂಡ್? ಹಲವು ಹಿರಿಯ ಸಂಸದರಿಗೆ ಈ ಬಾರಿ ಸಿಗಲ್ವಾ ಬಿಜೆಪಿ ಟಿಕೆಟ್..? ಎಂಬ ಪ್ರಶ್ನೆ ಇದೀಗ ಕಾಡ ತೊಡಗಿದೆ.

ಇದನ್ನೂ ವೀಕ್ಷಿಸಿ:  ದೀಪಾವಳಿ ವಿಭಿನ್ನವಾಗಿ ಆಚರಿಸುವ ಗೌಳಿ ಸಮುದಾಯ: ಬಲಿಪಾಡ್ಯಮಿ ದಿನ ಎಮ್ಮೆ, ಕೋಣ ಸಿಂಗರಿಸಿ ಸಂಭ್ರಮ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ